Sunday, September 20, 2026

car crash

ಎಕ್ಸಪ್ರೆಸ್ ಹೈವೆ ಉದ್ಗಾಟನೆಯಾದ ಒಂದೇ ಗಂಟೆಯಲ್ಲಿ ಕಾರು ಪಲ್ಟಿ

district story: ಬೆಂಗಳೂರು  ಮಂಡ್ಯ ಮೈಸೂರು ಎಕ್ಸಪ್ರಸ್ ಹೈವೆ ನಿನ್ನೆ ರಾಷ್ಟ್ರೀಯ ಪ್ರಧಾನಮಂತ್ರಿಗಳಾದ  ಸನ್ಮಾನ್ಯ ನರೇಂದ್ರ ಮೋದಿಯವರು ತಮ್ಮ ಅಮೃತ ಹಸ್ತದಿಂದ ಉದ್ಗಾಟನೆ ಮಾಡಿದ್ದಾರೆ. ಇದಾದ ಬಳಿಕ ಒಂದು ಗಂಟೆಕಳೆದಿಲ್ಲ ಇದೇ ರಸ್ತೆಯಲ್ಲಿ ಹಾದು ಹೋಗಿರುವ ಕಾರೊಂದು  ಮದ್ದೂರು ಪಟ್ಟಣದ ಶಿಂಷಾ ನದಿ ಸೇತುವೆ ಬಳಿಯ ಫ್ಲೈ ಓವರ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಆದರೆ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img