Tuesday, March 24, 2026

car fire case

ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಶವ ಪತ್ತೆ!

ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಎಂದು ಗುರುತಿಸಲಾಗಿದೆ. ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದ ದಟ್ಟ ಅರಣ್ಯ ಪ್ರದೇಶದಲ್ಲಿ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img