Tuesday, April 28, 2026

Car industry

ಕಾರು ಉದ್ಯಮದ ಬಗ್ಗೆ ಚಕ್ರವರ್ತಿ ಹೇಳಿದ್ದೇನು..?

ಜಿಎಸ್ ಟಿಯಿಂದಾಗಿ ದೇಶದಲ್ಲಿ ಕೈಗಾರಿಕಾ ಕ್ಷೇತ್ರ ಹಳ್ಳ ಹಿಡಿತಿದೆ ಎಂಬ ಆರೋಪ ಬಲವಾಗಿತ್ತು. ನಮ್ಮ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಸಾವಿರು ಉದ್ಯೋಗಿಗಳು ನಿರುದ್ಯೋಗಿಯಾಗಿದ್ರು. ದೇಶಾದ್ಯಂತ ಆಟೋಮೊಬೈಲ್ ಕ್ಷೇತ್ರದಲ್ಲಿ ಲಕ್ಷಾಂತರ ಜನ ಕಲಸ ಕಳೆದುಕೊಂಡಿದ್ರು. ಆದ್ರೆ ಕಳೆದೊಂದು ತಿಂಗಳಿನಿಂದ ಮತ್ತೆ ಕಾರುಗಳ ಮಾರಾಟ ಹೆಚ್ಚಳವಾಗಿದೆಯಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ. ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್...
- Advertisement -spot_img

Latest News

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...
- Advertisement -spot_img