Sunday, September 20, 2026

Car industry

ಕಾರು ಉದ್ಯಮದ ಬಗ್ಗೆ ಚಕ್ರವರ್ತಿ ಹೇಳಿದ್ದೇನು..?

ಜಿಎಸ್ ಟಿಯಿಂದಾಗಿ ದೇಶದಲ್ಲಿ ಕೈಗಾರಿಕಾ ಕ್ಷೇತ್ರ ಹಳ್ಳ ಹಿಡಿತಿದೆ ಎಂಬ ಆರೋಪ ಬಲವಾಗಿತ್ತು. ನಮ್ಮ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಸಾವಿರು ಉದ್ಯೋಗಿಗಳು ನಿರುದ್ಯೋಗಿಯಾಗಿದ್ರು. ದೇಶಾದ್ಯಂತ ಆಟೋಮೊಬೈಲ್ ಕ್ಷೇತ್ರದಲ್ಲಿ ಲಕ್ಷಾಂತರ ಜನ ಕಲಸ ಕಳೆದುಕೊಂಡಿದ್ರು. ಆದ್ರೆ ಕಳೆದೊಂದು ತಿಂಗಳಿನಿಂದ ಮತ್ತೆ ಕಾರುಗಳ ಮಾರಾಟ ಹೆಚ್ಚಳವಾಗಿದೆಯಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ. ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img