Saturday, July 5, 2025

car rushed

ಕಾರು ಹರಿದು 4 ವರ್ಷದ ಮಗು ಸಾವು..!

www.karnatakatv.net : ದಾವಣಗೆರೆ: ಕಾರು ಮಗುವಿನ ಮೇಲೆ ಹರಿದು ಮಗು ಸಾವನ್ನಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಆಸ್ಪತ್ರೆಯ ನೌಕರರೊಬ್ಬ ತನ್ನ ಬೆಜವಾಬ್ದಾರಿಯಿಂದ ಕಾರನ್ನು ಚಲಾಯಿಸಿ ನಾಲ್ಕು ವರ್ಷದ ಹನುಮಂತ ಎಂಬ ಮಗು ಮೃತಪಟ್ಟಿದೆ. ಜೊತೆಗೆ ಓರ್ವ ಗರ್ಭಿಣಿಗೆ ಗಾಯವಾಗಿದೆ. ಮೃತ ಮಗು ಕೋಟೆಪ್ಪ ಮತ್ತು...
- Advertisement -spot_img

Latest News

ನನ್ನ ಮಕ್ಕಳಿಗೆ ಅಪ್ಪ ಯಾರು? ನಟಿ ಭಾವನಾ ಖಡಕ್ ಮಾತು

ಸ್ಯಾಂಡಲ್‌ವುಡ್ ನಟಿ ಭಾವನಾ ರಾಮಣ್ಣ ಅವರು ಮದುವೆಯಾಗದೇ ಅವಳಿ ಮಕ್ಕಳಿಗೆ ತಾಯಿಯಾಗುತ್ತಿದ್ದಾರೆ. ಭಾವನಾ 6 ತಿಂಗಳ ಗರ್ಭಿಣಿ ಆಗಿರುವ ವಿಚಾರ ನಿನ್ನೆಯಿಂದಲೂ ಗುಲ್ಲೆಬ್ಬಿಸಿದೆ. ಭಾವನಾ ಅವರು...
- Advertisement -spot_img