Thursday, November 13, 2025

Car

ಹೇಗಿದೆ ಗೊತ್ತಾ ಸಿಟ್ರನ್e c3..?! ಕಾರ್ ಅವಿಶ್ಕಾರಕ್ಕೆ ಗ್ರಾಹಕರು ಫುಲ್ ಖುಷ್..!

Technology News: ನೂತನ ಸಿಟ್ರನ್e c3 ಅನ್ನು ಅದರ ಡಿನೋ-ರ‍್ನಿಂಗ್ ಸಿಬ್ಲಿಂಗ್ ಪಕ್ಕದಲ್ಲಿ ನಿಲ್ಲಿಸಿದರೆ ಏನು ಬದಲಾಗಿದೆ ಎಂಬುದನ್ನು ಕಂಡುಹಿಡಿಯಲು ಸಾಕಷ್ಟು ಕಷ್ಟವಾಗಲಿದೆ. ಕೆಲವರು ಇದಕ್ಕೆ ಟೀಕೆಗಳನ್ನು ಮಾಡಿದ್ದಾರೆ. ಬಹುತೇಕ ನೂತನ ಸಿಟ್ರನ್ ಇಸಿ೩ ವಿನ್ಯಾಸ ಅದರ ಹಿಂದಿನ ಮಾದರಿ ಸಿಟ್ರನ್e c3 ಗೆ ಹೋಲುತ್ತದೆ. ಮುಂಭಾಗದಲ್ಲಿ, ಸಿಟ್ರನ್ ಬ್ಯಾಡ್ಜ್‌ನ ಟ್ವಿನ್ ಚೆವ್ರಾನ್‌ಗಳು ಸ್ಪ್ಲಿಟ್ ಹೆಡ್‌ಲ್ಯಾಂಪ್...

ಎಣ್ಣೆ ನಶೆಯಲ್ಲಿ ನಡುರಸ್ತೆಯಲ್ಲೇ ನಿದ್ರೆಗೆ ಜಾರಿದ ಚಾಲಕ..! ಮುಂದೇನಾಯ್ತು ಗೊತ್ತಾ..?!

State News: ಎಣ್ಣೆ ನಶೆಯಲ್ಲಿ ಕಾರ್‌  ಚಾಲಕ ನಡುರಸ್ತೆಯಲ್ಲೇ ಕಾರ್‌ ನಿಲ್ಲಿಸಿ ನಿದ್ರೆಗೆ ಜಾರಿದ ಘಟನೆ ಮಡಿಕೇರಿ ನಗರದಲ್ಲಿ ತಡರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ. ಮಡಿಕೇರಿಯ ಹಳೆ ಖಾಸಗಿ ಬಸ್ ನಿಲ್ದಾಣ ಬಳಿ ಕಳೆದ ರಾತ್ರಿ ಕಾರ್ ಚಾಲಕ ಬಸ್ ನಿಲ್ದಾಣದ ಪಕ್ಕದಲ್ಲೇ ಇದ್ದ ಬಾರ್‌ಗೆ ಹೋಗಿ ಕಂಠಪರ‍್ತಿ ಎಣ್ಣೆ ಹೊಡೆದು ನಂತರ ಕಾರಿಗೆ ಹತ್ತಿದ್ದಾನೆ....

ಕಾರು ಚಲಾಯಿಸುತ್ತಿರುವಾಗಲೇ ಯುವಕನಿಗೆ ಹಾರ್ಟ್ ಅಟ್ಯಾಕ್

ಧಾರವಾಡ: ಯುವಕನೊಬ್ಬ ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಗರದ ನವಲಗುಂದ ತಾಲೂಕಿನಲ್ಲಿ ನಡೆದಿದೆ. https://youtu.be/8uFEChBI3-k?list=TLPQMTIwNzIwMjI5sY-ZnO04jA ನವಲಗುಂದ ತಾಲೂಕಿನ ನಿವಾಸಿ ಲೋಕನಾಥ್ (29) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಯುವಕನು ಧಾರವಾಡ ಜಿಲ್ಲಾ ಪಂಚಾಯ್ತಿಯ ಇಂಜಿನಿಯರ್ ಆಗಿದ್ದನು. ಆತ ಹುಬ್ಬಳ್ಳಿಯಿಂದ ನವಲಗುಂದಗೆ ಕೆಲಸಕ್ಕೆ ತೆರಳುತ್ತಿದ್ದಾಗ ರಸ್ತೆ ಮಧ್ಯೆಯೇ ಹೃದಯಾಘಾತವಾಗಿದೆ. ಘಟನೆಯಿಂದಾಗಿ ಕಾರು ಗದ್ದೆಯೊಂದಕ್ಕೆ ನುಗ್ಗಿದೆ. ಆತ ಸ್ಥಳದಲ್ಲಿಯೇ...

ಉತ್ತರಾಖಂಡ : ನದಿಯಲ್ಲಿ ಕೊಚ್ಚಿ ಹೋದ ಕಾರು 9 ಮಂದಿ ಸಾವು

ಡೆಹ್ರಾಡೂನ್: ಭಾರೀ ಮಳೆಯಿಂದಾಗಿ ನದಿ ನೀರಿನ ರಭಸಕ್ಕೆ ಕಾರೊಂದು ಕೊಚ್ಚಿ ಹೋಗಿದ್ದು, 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಾಖಂಡದ ರಾಮನಗರದ ಬಳಿ ಧೇಲಾ ನದಿಯಲ್ಲಿ ನಡೆದಿದೆ. ಮಳೆ ಆರ್ಭಟಕ್ಕೆ ನದಿಯಲ್ಲಿ ಪ್ರವಾಹ ಹೆಚ್ಚಿದ್ದ ಕಾರಣ ನೀರಿನ ಸೆಳೆತಕ್ಕೆ ಸಿಲುಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಬಾಲಕಿಯನ್ನು ರಕ್ಷಿಸಲಾಗಿದ್ದು, ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...

ಅಪ್ರಾಪ್ತನಿಂದ ಕಾರು ಅಪಘಾತ, ನಾಲ್ವರು ಮಹಿಳೆಯರ ಸಾವು..

ತೆಲಂಗಾಣದಲ್ಲಿ ಅಪ್ರಾಪ್ತನೊಬ್ಬ ಕಾರು ಚಲಾಯಿಸಲು ಹೋಗಿ, ಅಪಘಾತ ಮಾಡಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ತೆಲಂಗಾಣದ ಕರೀ ನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತನ ವಿರುದ್ಧ ಅಲ್ಲಿನ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ವಯಸ್ಸು18 ತುಂಬದಿದ್ದಲ್ಲಿ, ವಾಹನಕ್ಕೆ ಲೈಸನ್ಸ್ ಕೊಡಲಾಗುವುದಿಲ್ಲ. ಮತ್ತು ಲೈಸೆನ್ಸ್ ಇಲ್ಲದೇ, ಕಾರು ಚಲಾಯಿಸುವುದು, ಕಾನೂನು...

ಕಾರಿಗೆ ಡಿಕ್ಕಿ ಹೊಡೆದನೆಂದು ರಾಶಿ ರಾಶಿ ಪಪ್ಪಾಯಿ ರೋಡಿಗೆಸೆದ ಮಹಿಳೆ: ವೀಡಿಯೋ ವೈರಲ್..!

ಭೋಪಾಲ್: ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ, ಮಹಿಳೆಯೊಬ್ಬಳ ಕಾರಿಗೆ ಪಪ್ಪಾಯಿ ಹಣ್ಣು ಮಾರುವವನ ಗಾಡಿ ಡಿಕ್ಕಿ ಹೊಡೆಯಿತೆಂದು, ಆತನ ಗಾಡಿಯಲ್ಲಿದ್ದ ಪಪ್ಪಾಯಿ ಹಣ್ಣನ್ನು ಆ ಮಹಿಳೆ ಒಂದೊಂದಾಗಿ ರೋಡಿಗೆ ಎಸೆದಿದ್ದಾಳೆ. ಭೋಪಾಲದ ಅಯೋಧ್ಯಾ ನಗರದಲ್ಲಿ ಈ ಘಟನೆ ಜರುಗಿದ್ದು, ಸ್ಥಳದಲ್ಲಿದ್ದ ಯಾರೋ ಒಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್‌ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಮತ್ತು ಈ...

PM Modi ಬಳಿ ಇದೇ 12 ಕೋಟಿ ರೂಪಾಯಿಯ ಸುವ್ಯವಸ್ಥಿತ ರಕ್ಷಣಿಯ ಕಾರು.

ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಗಳಾಗಿದ್ದಾಗ ಬಳಸುತ್ತಿದ್ದ ಕಾರು ಬುಲೆಟ್ ಪ್ರೂಫ್ ಆಗಿತ್ತು. ನಂತರ 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದಾಗ ಅವರ ಕಾರಿನಲ್ಲಿ ಅಷ್ಟೊಂದು ಬದಲಾವಣೆಗಳೇನು ಮಾಡಲಲ್ಲಿ. ಆದರೆ 2019 ರಲ್ಲಿ ಎರಡನೇ ಅವಧಿಯಲ್ಲಿ ಪ್ರಧಾನಿಯಾದಾಗ ಅವರು ಬಳಸುವ ಕಾರಗಳು ಬದಲಾಗುತ್ತಿವೆ. ರೇಂಜ್ ರೋವರ್ ವೋಗ್ (Range Rover Vogue)  ಹಾಗೂ ಟೊಯೋಟಾ...

ಕೆಎಸ್​​ಆರ್​​ಟಿಸಿ ಬಸ್ – ಕಾರು ಡಿಕ್ಕಿ ನಾಲ್ವರ ಸಾವು ..!

ದಾವಣಗೆರೆ: ಕೆಎಸ್​​ಆರ್​​ಟಿಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು ಕಾರ್ ನಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಒಬ್ಬ ಮಹಿಳೆಗೆ ತೀವ್ರ ಗಾಯಗಳಾಗಿವೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಗಾಯಾಳುವನ್ನು ದಾಖಲು ಮಾಡಲಾಗಿದೆ. ಕಾರ್ ಚಾಲಕ ಸುನೀಲ್ (30), ದ್ರಾಕ್ಷಾಯಿಣಮ್ಮ (40), ಸುಮಾ (45) ಮತ್ತು ಶಾರದಮ್ಮ (65) ಸಾವನ್ನಪ್ಪಿದವರು. ಇವರೆಲ್ಲಾ ಸ್ವಗ್ರಾಮದಿಂದ ಜೋಗಕ್ಕೆ...

ಕಾರು ಹರಿದು 4 ವರ್ಷದ ಮಗು ಸಾವು..!

www.karnatakatv.net : ದಾವಣಗೆರೆ: ಕಾರು ಮಗುವಿನ ಮೇಲೆ ಹರಿದು ಮಗು ಸಾವನ್ನಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಆಸ್ಪತ್ರೆಯ ನೌಕರರೊಬ್ಬ ತನ್ನ ಬೆಜವಾಬ್ದಾರಿಯಿಂದ ಕಾರನ್ನು ಚಲಾಯಿಸಿ ನಾಲ್ಕು ವರ್ಷದ ಹನುಮಂತ ಎಂಬ ಮಗು ಮೃತಪಟ್ಟಿದೆ. ಜೊತೆಗೆ ಓರ್ವ ಗರ್ಭಿಣಿಗೆ ಗಾಯವಾಗಿದೆ. ಮೃತ ಮಗು ಕೋಟೆಪ್ಪ ಮತ್ತು...

ಕಿಚ್ಚನ ಸ್ಫೂರ್ತಿ; ನ್ಯೂಯಾರ್ಕ್ ನಲ್ಲಿ ಕಾರ್ ನಂಬರ್ ಮೇಲೆ ರಾರಾಜಿಸಿದ ಕನ್ನಡ….!

ಕಲೆಗೆ ಯಾವುದೇ ಗಡಿ, ಭಾಷೆ ಇರೋದಿಲ್ಲ. ವಿದೇಶದಲ್ಲಿದ್ರೂ ತಮ್ಮ ನೆಚ್ಚಿನ ಅಭಿಮಾನಿಗಳನ್ನು ಆರಾಧಿಸುವ ಅವರ ಸ್ಫೂರ್ತಿ ಪಡೆಯುವ ಅದೆಷ್ಟೋ ಅಭಿಮಾನಿಗಳನ್ನು ನಾವೆಲ್ಲ ನೋಡಿರುತ್ತೇವೆ. ಅದೇ ರೀತಿ ಕನ್ನಡದ ಆರಡಿ ಕಟೌಟ್ ಕಿಚ್ಚ ಸುದೀಪ್ ಸ್ಫೂರ್ತಿ ಪಡೆದ ನೆಚ್ಚಿನ ಅಭಿಮಾನಿ ಮಾಡಿರುವ ಕೆಲಸಕ್ಕೆ ಎಲ್ಲೆಡೆಯಿಂದ ಶಬ್ಬಾಸ್ ಗಿರಿ ಸಿಕ್ತಿದೆ. ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನೆಲೆಸಿರುವ ಕರ್ನಾಟಕ ಮೂಲದ...
- Advertisement -spot_img

Latest News

ಋತುಚಕ್ರ ರಜೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ, ಮಾಸಿಕ 1 ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕೆಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವಿವಿಧ ಕಾರ್ಮಿಕ...
- Advertisement -spot_img