Saturday, September 5, 2026

Car

ಕಾರು ಉದ್ಯಮದ ಬಗ್ಗೆ ಚಕ್ರವರ್ತಿ ಹೇಳಿದ್ದೇನು..?

ಜಿಎಸ್ ಟಿಯಿಂದಾಗಿ ದೇಶದಲ್ಲಿ ಕೈಗಾರಿಕಾ ಕ್ಷೇತ್ರ ಹಳ್ಳ ಹಿಡಿತಿದೆ ಎಂಬ ಆರೋಪ ಬಲವಾಗಿತ್ತು. ನಮ್ಮ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಸಾವಿರು ಉದ್ಯೋಗಿಗಳು ನಿರುದ್ಯೋಗಿಯಾಗಿದ್ರು. ದೇಶಾದ್ಯಂತ ಆಟೋಮೊಬೈಲ್ ಕ್ಷೇತ್ರದಲ್ಲಿ ಲಕ್ಷಾಂತರ ಜನ ಕಲಸ ಕಳೆದುಕೊಂಡಿದ್ರು. ಆದ್ರೆ ಕಳೆದೊಂದು ತಿಂಗಳಿನಿಂದ ಮತ್ತೆ ಕಾರುಗಳ ಮಾರಾಟ ಹೆಚ್ಚಳವಾಗಿದೆಯಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ. ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img