Sunday, August 2, 2026

carattack

ಕಾರು ಹಾಯಿಸಿ ಹಲ್ಲೆ

bengalore news ಬೆಂಗಳೂರಿನಲ್ಲಿ ದಿನೇ ದಿನೇ ದುರ್ಘಟನೆಗಳು ಜಾಸ್ತಿಯಾಗುತ್ತಿವೆ. ಯಾವುದಾದರೊಂದು ಕಾರಣ ಇಟ್ಟುಕೊಂಡು ಒಬ್ಬರ ಮೇಲೆ ಒಬ್ಬರು ಕತ್ತಿ ಮಸೆಯತ್ತಿರುತ್ತಾರೆ. ಯುವಕರು ಯುವತಿಯರ ಮೇಲೆ ಅತ್ಯಾಚಾರ ಎಸಗುವುದು ನಂತರ ಯುವತಿಯರ ಕುಟುಂಬದವರು ಯವಕನ ಮೇಲೆ ಹಲ್ಲೆ ನಡೆಸುವುದು ಸಾಮಾನ್ಯವಗುತ್ತಿದೆ.ಅಂತಹದ್ದೇ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದೆ. ಮದುವೆಯಾಗಿರುವ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಎನ್ನುವ ಕಾರಣಕ್ಕೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img