Wednesday, April 22, 2026

carattack

ಕಾರು ಹಾಯಿಸಿ ಹಲ್ಲೆ

bengalore news ಬೆಂಗಳೂರಿನಲ್ಲಿ ದಿನೇ ದಿನೇ ದುರ್ಘಟನೆಗಳು ಜಾಸ್ತಿಯಾಗುತ್ತಿವೆ. ಯಾವುದಾದರೊಂದು ಕಾರಣ ಇಟ್ಟುಕೊಂಡು ಒಬ್ಬರ ಮೇಲೆ ಒಬ್ಬರು ಕತ್ತಿ ಮಸೆಯತ್ತಿರುತ್ತಾರೆ. ಯುವಕರು ಯುವತಿಯರ ಮೇಲೆ ಅತ್ಯಾಚಾರ ಎಸಗುವುದು ನಂತರ ಯುವತಿಯರ ಕುಟುಂಬದವರು ಯವಕನ ಮೇಲೆ ಹಲ್ಲೆ ನಡೆಸುವುದು ಸಾಮಾನ್ಯವಗುತ್ತಿದೆ.ಅಂತಹದ್ದೇ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದೆ. ಮದುವೆಯಾಗಿರುವ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಎನ್ನುವ ಕಾರಣಕ್ಕೆ...
- Advertisement -spot_img

Latest News

ಕಟ್ಕೊಂಡ ಗಂಡನಿಗೆ ‘ಮಾತ್ರೆ’ ಕಟಿಂಗ್ ಶಾಪ್ ಅವನೊಂದಿಗೆ ‘ಯಾತ್ರೆ’

ಕಸ ಹಾಕಿ ಬರುತ್ತೇನೆಂದು ಮನೆಯಿಂದ ಹೊರಟ ಮಹಿಳೆ ಗಂಡನಿಗೆ ನಿದ್ರೆ ಮಾತ್ರೆ ಹಾಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ...
- Advertisement -spot_img