Sunday, September 20, 2026

cardiac arrest

ಎಚ್ಚರ! ದೇಹದಲ್ಲಿ ನೀರಿನಂಶ ಕಡಿಮೆಯಾದ್ರೆ ಕಾರ್ಡಿಯಾಕ್ ಅರೆಸ್ಟ್ ಆಗುತ್ತೆ!

Health Tips: ವೈದ್ಯರು ಅಥವಾ ಮನೆಯಲ್ಲಿರುವ ಹಿರಿಯರು, ಚೆನ್ನಾಗಿ ನೀರು ಕುಡಿಯಬೇಕು. ಎಷ್ಟು ಸಾಧ್ಯವೋ ಅಷ್ಟು ನೀರು ಕುಡಿಯಬೇಕು ಅಂತಾ ಹೇಳುವುದನ್ನು ನೀವು ಕೇಳಿರುತ್ತೀರಿ. ಹಾಗಾದ್ರೆ ಯಾಕೆ ನಾವು ಪ್ರತಿದಿನ ಚೆನ್ನಾಗಿ ನೀರು ಕುಡಿಯಬೇಕು. ದೇಹದಲ್ಲಿ ನೀರಿನ ಅಂಶ ಕಡಿಮೆಯಾದರೆ ಏನಾಗತ್ತೆ ಅನ್ನೋ ಬಗ್ಗೆ ವೈದ್ಯರು ವಿವರಿಸಿದ್ದಾರೆ. https://youtu.be/Z0XGnaoT6pc ವೈದ್ಯರಾದ ಡಾ.ಸಿದ್ಧಾರ್ಥ ಗೋಸಾವಿ ಅವರು ಈ ಬಗ್ಗೆ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img