ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ಅಲ್ಲೇ ಉದ್ಯೋಗ ಮಾಡುವುದೆಂದರೆ ತಮಾಷೆಯ ಮಾತಲ್ಲ. ಅದಕ್ಕಾಗಿ ಉತ್ತಮ ನಾಲೆಡ್ಜ್ ಇರುವುದು ಅತ್ಯಗತ್ಯ. ಅದೇ ರೀತಿ ನಿಮಗೂ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ಉದ್ಯೋಗವೂ ಹುಡುಕಿಕೊಳ್ಳಬೇಕೆಂಬ ಆಸೆ ಇದ್ದಲ್ಲಿ, ನೀವು ಕೇರಿಯರ್ ಗ್ಯಾನ್ ಪ್ರೈವೇಟ್ ಲಿಮಿಟೆಡ್ ನೇತೃತ್ವದಲ್ಲಿ, ಶಿವಕೃಷ್ಣ ಸಾರಥ್ಯದಲ್ಲಿ, ವಿದೇಶದಲ್ಲಿ ವಿದ್ಯಾಭ್ಯಾಸ ಪಡಿಯಬಹುದು. ಜೊತೆಗೆ ಪಾರ್ಟ್ ಟೈಮ್ ಕೆಲಸವೂ ಮಾಡಬಹುದು....
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....