Friday, June 26, 2026

caretaker theft

ಸಂಬಂಧಿಕರ ಚಿನ್ನವೇ ಟಾರ್ಗೆಟ್: ಕೇರ್ ಟೇಕರ್ ಚಾಂದಿನಿ ಅರೆಸ್ಟ್!

ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮನಹಳ್ಳಿ ಪ್ರದೇಶದಲ್ಲಿ, ವೃದ್ಧೆಯ ಆರೈಕೆಗೆ ನೇಮಕಗೊಂಡಿದ್ದ ಕೇರ್ ಟೇಕರ್ ಒಬ್ಬಳು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಸುಮಾರು ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಿಹಾರ ಮೂಲದ ಚಾಂದಿನಿ ಬಂಧಿತೆಯಾಗಿದ್ದಾಳೆ. ಕಳೆದ ಎರಡು ವರ್ಷಗಳಿಂದ ವೃದ್ಧೆಯ ಕೇರ್ ಟೇಕರ್ ಆಗಿ ಕೆಲಸ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img