Saturday, April 25, 2026

cargil vijayotsava

ಭಾರತ ಮಾತೆಯ ವೀರ ಪುತ್ರರನ್ನು ಇಡೀ ದೇಶವೆ ಸ್ಮರಿಸುತ್ತಿದೆ

www.karnatakatv.net : ಬೈಲಹೊಂಗಲ:  ಕಾರ್ಗಿಲ್‌ ಆಪರೇಷನ್‌ ವಿಜಯಕ್ಕೆ  22 ವರ್ಷ ಪೂರ್ಣಗೊಂಡಿದ್ದು, ಪಾಕಿಸ್ಥಾನದ ವಿರುದ್ಧ ವಿಜಯ ಪತಾಕೆ ಹಾರಿಸಿದ ಭಾರತ ಮಾತೆಯ ವೀರ ಪುತ್ರರನ್ನು ಇಡೀ ದೇಶವೇ ಸ್ಮರಿಸುತ್ತಿದೆ ಎಂದು ಬೈಲಹೊಂಗಲ ಡಿವಾಯ್ಎಸ್ಪಿ ಶಿವಾನಂದ ಕಟಗಿ ಬೈಲಹೊಂಗಲದ ಕಾರ್ಗಿಲ್ ವಿಜಯೋತ್ಸವದಲ್ಲಿ ಮಾತನಾಡಿದರು. ಪಟ್ಟಣದ ವೀರಮಾತೆ ಚೆನ್ನಮ್ಮ‌ರಸ್ತೆಯ ಗಣಾಚಾರಿ ಶಿಕ್ಷಣ ಸಂಸ್ಥೆಯಲ್ಲಿ ಮಲಪ್ರಭಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಹಮ್ಮಿಕೊಂಡಿದ್ದ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img