Wednesday, July 22, 2026

carried her husbands bier at funeral

ಸಂಪ್ರದಾಯಗಳನ್ನ ಮೀರಿ- ಪತಿಯ ಅಂತ್ಯಸಂಸ್ಕಾರ ನೆರವೇರಿಸಿದ ಮಂದಿರಾ ಬೇಡಿ..!

www.karnatakatv.net:- ಸಿನಿಮಾ- ನಟಿ ಮಂದಿರಾಬೇಡಿ ಪತಿಯ ಸಾವಿನ ವೇಳೆ ತೆಗೆದುಕೊಂಡ ನಿರ್ಧಾರ, ಇದೀಗ ಎಲ್ಲರ ಚರ್ಚೆಗೆ ಗ್ರಾಸವಾಗಿದೆ. ಮಂದಿರಾಬೇಡಿ ಪತಿ ಚಲನಚಿತ್ರ ನಿರ್ದೇಶಕ ರಾಜ್ ಕೌಶಲ್ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಅವರ ಅಗಲಿಕೆ ಈ ಕುಟುಂಬಕ್ಕೆ ತೀರದ ಆಘಾತ ಉಂಟು ಮಾಡಿದೆ. ಇದೀಗ ಮಂದಿರಾ ಬೇಡಿ ಎಲ್ಲಾ ಸಂಪ್ರದಾಯಗಳನ್ನ ಮೀರಿ, ತಾವೇ ತಮ್ಮ ಪತಿಯ ಅಂತ್ಯಸಂಸ್ಕಾರವನ್ನ...
- Advertisement -spot_img

Latest News

ಡಿಕೆಶಿ VS ಪರಮೇಶ್ವರ್ – 2ನೇ ವಿಮಾನ ನಿಲ್ದಾಣಕ್ಕೆ ಸರ್ಕಾರದ ಒಳಗೇ ಶುರುವಾಯ್ತಾ ಗೊಂದಲ?

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ...
- Advertisement -spot_img