Sunday, June 22, 2025

cars

ಐಷಾರಾಮಿ ಕಾರುಗಳಿಗೂ ವರ್ಷಧಾರೆಯ ಕಂಟಕ…!

Banglore News: ಮಹಾಮಳೆಗೆ ಬೆಂಗಳೂರು ತತ್ತರಿಸಿದೆ ಜನರ ಜೀವನವೇ ಹೈರಾಣಾಗಿದೆ. ಅನೇಕ ಕಡೆಗಳಲ್ಲಿ ಮಳೆ ನೀರು ಮನೆಯೊಳಗೆ ನುಗ್ಗಿ ಜನರು ಹೊರ ಬಾರದಂತೆ ದಿಗ್ಬಂಧನವೇರಿದೆ. ಹೀಗಾಗಿ ಅನೇಕ ರೀತಿಯ ತೊಂದರೆಗಳನ್ನು ಅನುಭವಿಸುತ್ತಿರೋ ಜನರು ಇದೀಗ ಕಾರುಗಳು ಸ್ಟಾರ್ಟ್ ಆಗುತ್ತಿಲ್ಲವೆಂದು ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ನೀರಿನಲ್ಲಿ  ಸಂಪೂರ್ಣ ಮುಳುಗಿರೋ ಕಾರುಗಳನ್ನು ಹೊರ ತೆಗೆದು ಸ್ಟಾರ್ಟ್  ಮಾಡಿದರೂ ಕೂಡಾ  ಯಾವುದೇ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img