Banglore News:
ಮಹಾಮಳೆಗೆ ಬೆಂಗಳೂರು ತತ್ತರಿಸಿದೆ ಜನರ ಜೀವನವೇ ಹೈರಾಣಾಗಿದೆ. ಅನೇಕ ಕಡೆಗಳಲ್ಲಿ ಮಳೆ ನೀರು ಮನೆಯೊಳಗೆ ನುಗ್ಗಿ ಜನರು ಹೊರ ಬಾರದಂತೆ ದಿಗ್ಬಂಧನವೇರಿದೆ. ಹೀಗಾಗಿ ಅನೇಕ ರೀತಿಯ ತೊಂದರೆಗಳನ್ನು ಅನುಭವಿಸುತ್ತಿರೋ ಜನರು ಇದೀಗ ಕಾರುಗಳು ಸ್ಟಾರ್ಟ್ ಆಗುತ್ತಿಲ್ಲವೆಂದು ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ನೀರಿನಲ್ಲಿ ಸಂಪೂರ್ಣ ಮುಳುಗಿರೋ ಕಾರುಗಳನ್ನು ಹೊರ ತೆಗೆದು ಸ್ಟಾರ್ಟ್ ಮಾಡಿದರೂ ಕೂಡಾ ಯಾವುದೇ...
Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು.
ಈ ಬಗ್ಗೆ ಎಕ್ಸ್ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...