Thursday, August 13, 2026

cartier

ನನ್ನ ದುಡ್ಡು ನನ್ನ ವಾಚ್‌ ಕಣ್ರೀ – 100 ವಾಚ್ ಕಟ್ಟೋ ಶಕ್ತಿ ಇದೆ!

ರಾಜ್ಯ ರಾಜಕೀಯದಲ್ಲಿ ಕೈಗಡಿಯಾರದ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಕಾರ್ಟಿಯರ್ ವಾಚ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ವಾಗ್ವಾದ ನಡೆಯುತ್ತಿರುವ ಬೆನ್ನಲ್ಲೇ, ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಬೇಕಾದರೆ ನೂರು ವಾಚ್‌ಗಳನ್ನೂ ಕಟ್ಟುವ ಶಕ್ತಿ ಇದೆ. ಸಾವಿರ ರೂಪಾಯಿಯ ವಾಚ್‌ ಕೂಡ ಹಾಕುತ್ತೇನೆ, 10 ಲಕ್ಷದ ವಾಚ್‌ ಕೂಡ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img