Tuesday, July 28, 2026

case file

Sheep: ದೇವಸ್ಥಾನದ ಬಳಿ ಕುರಿ ಬಲಿ ನೀಡಿದ ಮೂವರ ವಿರುದ್ಧ ಎಫ್‌ಐಆರ್!

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ದೇವಸ್ಥಾನದ ಎದುರು ಕುರಿ ಕಡಿಯುತ್ತಿದ್ದ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೀಗಹಳ್ಳಿಯ ಪಟಾಲಮ್ಮ ದೇವಿ ಹಾಗೂ ಸಫಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಕೆಲವರು ಕುರಿ, ಹತ್ತಾರು ಕೋಳಿಗಳನ್ನು ತಂದಿರುವ ಮಾಹಿತಿ ಪ್ರಾಣಿ ಹಕ್ಕು ಹೋರಾಟಗಾರ ಕೆ.ಬಿ. ಹರೀಶ್ ಅವರಿಗೆ ಸಿಕ್ಕಿದೆ. ಆದಾದ ಕೆಲವೇ ನಿಮಿಷಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img