Friday, June 12, 2026

case file

Sheep: ದೇವಸ್ಥಾನದ ಬಳಿ ಕುರಿ ಬಲಿ ನೀಡಿದ ಮೂವರ ವಿರುದ್ಧ ಎಫ್‌ಐಆರ್!

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ದೇವಸ್ಥಾನದ ಎದುರು ಕುರಿ ಕಡಿಯುತ್ತಿದ್ದ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೀಗಹಳ್ಳಿಯ ಪಟಾಲಮ್ಮ ದೇವಿ ಹಾಗೂ ಸಫಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಕೆಲವರು ಕುರಿ, ಹತ್ತಾರು ಕೋಳಿಗಳನ್ನು ತಂದಿರುವ ಮಾಹಿತಿ ಪ್ರಾಣಿ ಹಕ್ಕು ಹೋರಾಟಗಾರ ಕೆ.ಬಿ. ಹರೀಶ್ ಅವರಿಗೆ ಸಿಕ್ಕಿದೆ. ಆದಾದ ಕೆಲವೇ ನಿಮಿಷಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img