Tuesday, September 15, 2026

case file

Sheep: ದೇವಸ್ಥಾನದ ಬಳಿ ಕುರಿ ಬಲಿ ನೀಡಿದ ಮೂವರ ವಿರುದ್ಧ ಎಫ್‌ಐಆರ್!

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ದೇವಸ್ಥಾನದ ಎದುರು ಕುರಿ ಕಡಿಯುತ್ತಿದ್ದ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೀಗಹಳ್ಳಿಯ ಪಟಾಲಮ್ಮ ದೇವಿ ಹಾಗೂ ಸಫಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಕೆಲವರು ಕುರಿ, ಹತ್ತಾರು ಕೋಳಿಗಳನ್ನು ತಂದಿರುವ ಮಾಹಿತಿ ಪ್ರಾಣಿ ಹಕ್ಕು ಹೋರಾಟಗಾರ ಕೆ.ಬಿ. ಹರೀಶ್ ಅವರಿಗೆ ಸಿಕ್ಕಿದೆ. ಆದಾದ ಕೆಲವೇ ನಿಮಿಷಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img