political news
ಈಗಾಗಲೆ ಕಳೆದ ತಿಂಗಳು ಸಾಹುಕಾರ್ ರಮೇಶ್ ಜಾರಕಿಹೊಳೆಯವರು ಕನಕಪುರ ಬಂಡೆ, ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ವಿರುದ್ದ ಒಂದು ಸಿಡಿಯನ್ನು ಬಿಡುಗಡಿ ಮಾಡಿದ್ದರು. ಅದರಲ್ಲಿ ಡಿಕೆಶಿಯವರು ತಮ್ಮ ಹತ್ತಿರವಿರುವ ಆಸ್ತಿಯ ಬಗ್ಗೆ ಮಾತನಾಡಿರುವ ಬಗ್ಗೆ ಆಡಿಯೊವನ್ನು ಮಾಧ್ಯಮದವರ ಮುಂದೆ ಬಿಡುಗಡೆ ಬಿಡುಗಡೆ ಮಾಡಿದ್ದಾರೆ. ಇನ್ನು ಈ ಆಡಿಯೋದಲ್ಲಿ ಡಿಕೆಶಿಯವರು ದುಬೈನಲ್ಲಿರುವ ಕೋಟಿ ವೆಚ್ಚದ...
ಬೆಂಗಳೂರು : ರಮೇಶ್ ಜಾರಕಿಹೊಳಿ (Ramesh Jarkiholi) ಸಿಡಿ ಪ್ರಕರಣಕ್ಕೆ (case of CD) ಸಂಬಂಧಿಸಿದಂತೆ ಅಂತಿಮವಾಗಿ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು (High Court Divisional Bench) ಅನುಮತಿ ನೀಡಿದೆ. ಅಂತಿಮ ವರದಿ ಸಲ್ಲಿಸಲು ಎಸ್ಐಟಿ (STI) ಅವಕಾಶ ಕೋರಿತ್ತು. ಎಸ್ಐಟಿ ತನಿಖೆಯನ್ನು ಪ್ರಶ್ನಿಸಿರುವ ಯುವತಿಯ ಅರ್ಜಿಯ ಬಗ್ಗೆ ಕೋರ್ಟ್...
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...