ಸೀತಾರಾಮ್ ಬಿನೊಯ್ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ದೇವಿ ಪ್ರಸಾದ್ ಶೆಟ್ಟಿ ಹೊಸ ಸಿನಿಮಾ ಘೋಷಣೆಯಾಗಿದೆ. ವಿಜಯ್ ರಾಘವೇಂದ್ರ ನಟಿಸಿದ್ದ 50ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ದೇವಿ ಈಗ ಮತ್ತೊಮ್ಮೆ ಚಿನ್ನಾರಿ ಮುತ್ತನ ಜೊತೆ ಕೈ ಜೋಡಿಸಿದ್ದಾರೆ. ಇವತ್ತು ಬೆಂಗಳೂರಿನ ಧರ್ಮಗಿರಿ ಮಂಜುನಾಥ್ ಸ್ವಾಮಿ ದೇಗುಲದಲ್ಲಿ ಸಿನಿಮಾ ಮುಹೂರ್ತ...
Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು.
ಈ ಬಗ್ಗೆ ಎಕ್ಸ್ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...