Wednesday, September 24, 2025

cast

ಹಿಂದೂ ಉಪಜಾತಿಗಳ ಜತೆ ಕ್ರಿಶ್ಚಿಯನ್‌ ಹೆಸರು!

ರಾಜ್ಯದಲ್ಲಿ ಜಾತಿ ಜಟಾಪಟಿ ಶುರುವಾಗಿದ್ದು, ರಾಜ್ಯಪಾಲರ ಅಂಗಳ ತಲುಪಿದೆ. ಮತಾಂತರಗೊಂಡವರ ಜಾತಿ ಉಲ್ಲೇಖ ವಿಚಾರವಾಗಿ, ವಿರೋಧ ಪಕ್ಷಗಳ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ಮತ್ತೊಂದೆಡೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವೂ ಮುನ್ನೆಲೆಗೆ ಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ರಾಜ್ಯದಲ್ಲಿ 1500ಕ್ಕೂ ಹೆಚ್ಚು ಜಾತಿ, ಉಪ ಜಾತಿಗಳು ಇರುವುದು ಬಹಿರಂಗವಾಗಿದೆ. ರಾಜ್ಯ ಸರ್ಕಾರ ಬಿಡುಗಡೆ...
- Advertisement -spot_img

Latest News

ಕಾದಂಬರಿ ಲೋಕದ ದೈತ್ಯ ಎಸ್‌ ಎಲ್‌ ಬೈರಪ್ಪ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಕಣ್ಮಣಿ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ ಎಲ್‌ ಭೈರಪ್ಪ ಇಂದು ಇಹಲೋಕ ತ್ಯಜಿಸಿದ್ದಾರೆ. 1931 ರಲ್ಲಿ ಜನಿಸಿದ ಅವರಿಗೆ 94...
- Advertisement -spot_img