ರಾಜ್ಯದಲ್ಲಿ ಜಾತಿ ಜಟಾಪಟಿ ಶುರುವಾಗಿದ್ದು, ರಾಜ್ಯಪಾಲರ ಅಂಗಳ ತಲುಪಿದೆ. ಮತಾಂತರಗೊಂಡವರ ಜಾತಿ ಉಲ್ಲೇಖ ವಿಚಾರವಾಗಿ, ವಿರೋಧ ಪಕ್ಷಗಳ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ಮತ್ತೊಂದೆಡೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವೂ ಮುನ್ನೆಲೆಗೆ ಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ರಾಜ್ಯದಲ್ಲಿ 1500ಕ್ಕೂ ಹೆಚ್ಚು ಜಾತಿ, ಉಪ ಜಾತಿಗಳು ಇರುವುದು ಬಹಿರಂಗವಾಗಿದೆ. ರಾಜ್ಯ ಸರ್ಕಾರ ಬಿಡುಗಡೆ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...