ರಾಜ್ಯದೆಲ್ಲೆಡೆ ಜಾತಿಗಣತಿ ಭಾರೀ ಸದ್ದು ಮಾಡ್ತಿದೆ. ಎಲ್ಲಾ ಸಮುದಾಯಗಳು ನಿರಂತರ ಸಭೆಗಳನ್ನು ಮಾಡ್ತಿದ್ದು, ಜಾತಿ ಗಣತಿ ನೆಪದಲ್ಲಿ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಸೆಪ್ಟೆಂಬರ್ 20ರಂದು ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ, ಮಹತ್ವದ ಸಭೆ ಕರೆಯಲಾಗಿದೆ.
ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂಧನಾಥ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ. ಪಕ್ಷಾತೀತವಾಗಿ ಸಮಾಜದ ಮುಖಂಡರು ಕೂಡ...
ಸೆಪ್ಟೆಂಬರ್ 22ರಿಂದ ಆರಂಭವಾಗುವ ಜಾತಿಗಣತಿ ಸಿಎಂ ಸಿದ್ದರಾಮಯ್ಯ ಅವರ ಪಾಲಿಗೆ ಬಿಸಿತುಪ್ಪವಾಗಿದೆ. ಹಿಂದೂಗಳ ಜೊತೆ ಕ್ರಿಶ್ಚಿಯನ್ ಹೆಸರು ಸೇರಿಸಿರೋದಕ್ಕೆ, ಭಾರೀ ಆಕ್ರೋಶ ವ್ಯಕ್ತವಾಗಿದೆ. ಸೆಪ್ಟೆಂಬರ್ 18ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ, ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಹಲವು ಸಚಿವರು ಕೆಂಡಾಮಂಡಲರಾಗಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಎದುರೇ...
ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಜಾತಿ ಗಣತಿ ಶುರುವಾಗ್ತಿದೆ. ಆದ್ರೀಗ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೊಸ ತಲೆ ನೋವು ಶುರುವಾಗಿದೆ. ಜಾತಿಗಣತಿಗೆ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ನ್ಯಾಯಾಲಯದ ಮೆಟ್ಟಿಲೇರಿದೆ. ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ, ಹೈಕೋರ್ಟ್ಗೆ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿವೆ. ರಾಜ್ಯದಲ್ಲಿ ಜಾತಿ ಗಣತಿಯನ್ನೇ ರದ್ದುಪಡಿಸುವಂತೆ ಕೋರಲಾಗಿದೆ.
ವಕೀಲ ಕೆ.ಎನ್. ಸುಬ್ಬಾರೆಡ್ಡಿ ಸೇರಿ...
ಬೆಂಗಳೂರು : ರಾಜ್ಯದಲ್ಲಿ ಮರು ಜಾತಿಗಣತಿ ನಡೆಸಲು, ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಗಣತಿ ನಡೆಸಲು ಸೂಚಿಸಲಾಗಿದೆ. ಅಕ್ಟೋಬರ್ ತಿಂಗಳು ಮುಗಿಯುವುದರೊಳಗೆ, ವರದಿ ಸಲ್ಲಿಸಲು ಸೂಚಿಸಲಾಗಿದೆ.
ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತು, ಸರ್ಕಾರಕ್ಕೆ ಪಸ್ತಾವನೆ ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7...
ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸಭೆಯಲ್ಲಿ ಜಾತಿ ಗಣತಿಗಾಗಿ ದೇಶದಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬುಧವಾರ ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ತೆಲಂಗಾಣದ ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ತೆಗೆದುಕೊಂಡು ಪ್ರಸ್ತಾವಿತ ರಾಷ್ಟ್ರೀಯ ಜನಗಣತಿಯನ್ನು...
ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗ್ಯಾಂಗ್ ಎಲ್ಲೋ ಕುಳಿತು ಜಾತಿ ಗಣತಿಯ ವರದಿಯನ್ನು ಸಿದ್ಧಪಡಿಸಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...
Political News: ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋದಾಗ, ಪಹಲ್ಗಾಮ್ನಲ್ಲಿ ಧರ್ಮ ಕೇಳಿ ಭಯೋತ್ಪಾದಕರು ಭಾರತೀಯರ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆಗೆ 1 ವರ್ಷವಾಗಿದೆ.
ಈ ಬಗ್ಗೆ ಕೇಂದ್ರ...