Tuesday, September 23, 2025

#cast harressement

ಗೋಣಿ ಚೀಲದ ಮೇಲೆ ಕುಳಿತ ದಲಿತ ಅಧಿಕಾರಿ

ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಜಾತಿ ತಾರತಮ್ಯ ನುಸುಳಿದೆ. ದಲಿತ ಅಧಿಕಾರಿಗೆ ಕರ್ತವ್ಯ ನಿರ್ವಹಿಸಲು, ಚೇರ್ - ಟೇಬಲ್ ಕೊಡದೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಮೇಲಾಧಿಕಾರಿಯ ಕಿರುಕುಳಕ್ಕೆ ಬೇಸತ್ತು, ಅಧಿಕಾರಿಯೊಬ್ಬರು ನೆಲದ ಮೇಲೆ ಗೋಣಿ ಚೀಲ ಹಾಸಿಕೊಂಡು ಕುಳಿತು ಕೆಲಸ ಮಾಡುತ್ತಿದ್ದಾರೆ. ಹಣಕಾಸು ವಿಭಾಗದ ಆಡಳಿತ ಅಧೀಕ್ಷಕ ವಿನಯ್‌ಗೆ, ಆಡಳಿತ ವಿಭಾಗದ...
- Advertisement -spot_img

Latest News

ಹೆತ್ತ ಮಗುವನ್ನು ಶೌಚಾಲಯದ ಬಕೆಟ್‌ನಲ್ಲಿ ಬಿಟ್ಟು ಹೋದ ಪಾಪಿ ತಾಯಿ!

ಈ ಪ್ರಪಂಚದಲ್ಲಿ ಕೆಟ್ಟ ಮಕ್ಕಳು ಇರ್ತಾರೆ, ಆದರೆ ಕೆಟ್ಟ ತಾಯಿ ಇರಲ್ಲ ಅನ್ನೋದಕ್ಕೆ ತದ್ವಿರುದ್ಧವಾದ ಘಟನೆಯೊಂದು ನಡೆದಿದೆ. ಹೌದು, ಗರ್ಭಿಣಿ ಮಹಿಳೆಯೊಬ್ಬಳು ಖಾಸಗಿ ಆಸ್ಪತ್ರೆಗೆ ಹೆರಿಗೆಗೆಂದು...
- Advertisement -spot_img