Sunday, September 6, 2026

#cast system

Congress : ಕಾಂಗ್ರೆಸ್​ನಲ್ಲಿ ಜಾತಿ ಜನಗಣತಿ ಗದ್ದಲ..!

State News : ಜಾತಿ ಜನಗಣತಿ ವರದಿ ಸ್ವೀಕಾರಕ್ಕೆ ಕಾಂಗ್ರೆಸ್‌ ಪಕ್ಷದೊಳಗೇ ಒಡಕು ಮೂಡಿದೆ. ಇದಕ್ಕೆ ಸ್ವತಃ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿರುವ ಡಿ.ಕೆ. ಶಿವಕುಮಾರ್‌, ವರದಿ ಸ್ವೀಕಾರಕ್ಕೂ ಮುನ್ನ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img