State News : ಜಾತಿ ಜನಗಣತಿ ವರದಿ ಸ್ವೀಕಾರಕ್ಕೆ ಕಾಂಗ್ರೆಸ್ ಪಕ್ಷದೊಳಗೇ ಒಡಕು ಮೂಡಿದೆ. ಇದಕ್ಕೆ ಸ್ವತಃ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿರುವ ಡಿ.ಕೆ. ಶಿವಕುಮಾರ್, ವರದಿ ಸ್ವೀಕಾರಕ್ಕೂ ಮುನ್ನ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ...