ಮಂಡ್ಯ: ಜಿಲ್ಲೆಯ ಕೆ.ಎಂ.ದೊಡ್ಡಿ ಸಮೀಪದ ಅಣ್ಣೂರು ರಸ್ತೆಯಲ್ಲಿ ಯುವಕರ ಗುಂಪೊಂದು ಕರಪತ್ರ ಹಂಚುತ್ತಾ ಕ್ರೈಸ್ತ ಧರ್ಮ ಮತಾಂತರಕ್ಕೆ ಒತ್ತಾಯ ಮಾಡುತ್ತಿದ್ದು ಕಂಡುಬಂದಿದೆ. ಚರ್ಚ್ ಬಳಿ ಮತಾಂತರಕ್ಕೆ ಒತ್ತಾಯಿಸುತ್ತಿದ್ದರು. ಮೆಣಸಕೆರೆ ಗ್ರಾಮದ ಶಿವರಾಮ ಎಂಬುವರಿಗೆ ಕ್ರೈಸ್ತ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸುತ್ತಿದ್ದಾಗ ಸ್ಥಳೀಯರು ಯುವಕರ ಗುಂಪನ್ನು ಪೋಲಿಸರಿಗೆ ಒಪ್ಪಿಸಿದ್ದಾರೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...