Wednesday, January 21, 2026

caste

ಸಕ್ಕರೆನಾಡಲ್ಲಿ ಮತಾಂತರಕ್ಕೆ ಯತ್ನ, ಐವರು ಯುವಕರ ಬಂಧನ!

ಮಂಡ್ಯ: ಜಿಲ್ಲೆಯ ಕೆ.ಎಂ.ದೊಡ್ಡಿ ಸಮೀಪದ ಅಣ್ಣೂರು ರಸ್ತೆಯಲ್ಲಿ ಯುವಕರ ಗುಂಪೊಂದು ಕರಪತ್ರ ಹಂಚುತ್ತಾ ಕ್ರೈಸ್ತ ಧರ್ಮ ಮತಾಂತರಕ್ಕೆ ಒತ್ತಾಯ ಮಾಡುತ್ತಿದ್ದು ಕಂಡುಬಂದಿದೆ. ಚರ್ಚ್ ಬಳಿ ಮತಾಂತರಕ್ಕೆ ಒತ್ತಾಯಿಸುತ್ತಿದ್ದರು. ಮೆಣಸಕೆರೆ ಗ್ರಾಮದ ಶಿವರಾಮ ಎಂಬುವರಿಗೆ ಕ್ರೈಸ್ತ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸುತ್ತಿದ್ದಾಗ ಸ್ಥಳೀಯರು ಯುವಕರ ಗುಂಪನ್ನು ಪೋಲಿಸರಿಗೆ ಒಪ್ಪಿಸಿದ್ದಾರೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ...
- Advertisement -spot_img

Latest News

ಬಾಂಗ್ಲಾದೇಶಕ್ಕೆ ಐಸಿಸಿ ಕೊನೆ ಅವಕಾಶ!

ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್‌ ರಹ್ಮಾನ್‌ರನ್ನು ಐಪಿಎಲ್‌ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌...
- Advertisement -spot_img