Friday, August 7, 2026

caste census errors

ಅಯ್ಯಯ್ಯೋ ದೇವರಿಗೆ ಜಾತಿಗಣತಿ – ಸಮೀಕ್ಷೆಯಲ್ಲಿ ‘ಮಹಾ’ ಎಡವಟ್ಟು

ಬೆಂಗಳೂರಿನಲ್ಲಿ ವಿಚಿತ್ರ ಘಟನೆ ನಡೆದಿದೆ. ಮನುಷ್ಯರಿಗೆ ಜಾತಿಗಣತಿ ಸಮೀಕ್ಷೆ ಆಯ್ತು. ಈಗ ದೇವ್ರಿಗೂ ಜಾತಿಗಣತಿ ಸಮೀಕ್ಷೆ ನಡೆಸ್ತಿದ್ದಾರಾ? ಅನ್ನೋ ಗೊಂದಲ ಶುರುವಾಗಿದೆ. ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಪ್ರಗತಿಯಲ್ಲಿದೆ. ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗುವಂತಹ ವಿಚಿತ್ರ ಎಡವಟ್ಟುಗಳು ಒಂದೊಂದಾಗೆ ಬೆಳಕಿಗೆ ಬರುತ್ತಿದೆ. ಇತ್ತೀಚೆಗೆ ಬೆಂಗಳೂರಿನ ದೇವಾಲಯವೊಂದರ ಮೇಲೆ ಜಾತಿಗಣತಿ ಸಮೀಕ್ಷೆಯ ಸ್ಟಿಕ್ಕರ್ ಅಂಟಿಸಿರುವ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img