Tuesday, September 23, 2025

Caste Census Karnataka

ಜಾತಿಸಮೀಕ್ಷೆಯಿಂದ ಬೆಸ್ಕಾಂ ಗ್ರಾಹಕರಿಗೆ ಬರೆ!

ರಾಜ್ಯಾದ್ಯಂತ ಜಾತಿ ಸಮೀಕ್ಷೆ ಕಾರ್ಯ ಚುರುಕಾಗಿ ನಡೆಯುತ್ತಿದೆ. ಇದರ ಜವಾಬ್ದಾರಿಯನ್ನು ಸರ್ಕಾರ ಇದೀಗ ಬೆಸ್ಕಾಂ ಸಿಬ್ಬಂದಿಗೆ ನೀಡಿರುವ ಕಾರಣ ಬೆಂಗಳೂರು ನಗರದಲ್ಲಿ ಜನರಿಗೆ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. 2025ರ ಆಗಸ್ಟ್ 23ರಿಂದ ರಾಜ್ಯ ಸರ್ಕಾರ, ಬೆಂಗಳೂರಿನಲ್ಲಿ ಮೀಟರ್ ರೀಡರ್ಗಳಿಗೆ ಜಿಯೋ ಟ್ಯಾಗಿಂಗ್ ಕೆಲಸವನ್ನು ನೀಡಿದ್ದು, ಈ ಮೂಲಕ ಜಾತಿ ಸಮೀಕ್ಷೆಯ ಹೊಣೆದಾರರನ್ನಾಗಿ ಮಾಡಲಾಗಿದೆ. ಈ ಹೊಸ...

ಬಸವಣ್ಣ ಲಿಂಗಾಯತ ಧರ್ಮ ಸ್ಥಾಪಕರಲ್ಲ – ಕಿಡಿ ಹೊತ್ತಿಸಿದ ಯತ್ನಾಳ್ ಹೇಳಿಕೆ!

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತ ಧರ್ಮ, ಜಾತಿಗಣತಿ, ಮತ್ತು ಮೀಸಲಾತಿ ಕುರಿತಾಗಿ ನೀಡಿರುವ ವಾಗ್ದಾಳಿ ಹೊಸ ರಾಜಕೀಯ ಚರ್ಚೆಗೊಂದು ದಾರಿ ತೆರೆದಿದೆ. ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪಕರಲ್ಲ ಎಂಬ ಅವರ ಹೇಳಿಕೆ, ರಾಜ್ಯದ ಧಾರ್ಮಿಕ ಮತ್ತು ರಾಜಕೀಯ ವಲಯದಲ್ಲಿ ಭಾರಿ ವಿವಾದವನ್ನು ಉಂಟುಮಾಡಿದೆ. ಬಸವಣ್ಣ ಮಹಾನ್ ಕ್ರಾಂತಿಕಾರಿ. ಅವರು ಹಿಂದೂ ಧರ್ಮದ...

ಬೆಂಗಳೂರಲ್ಲಿ ಇಂದಿನಿಂದ ಶುರುವಾಗಲ್ಲ ಜಾತಿ ಗಣತಿ!

ರಾಜ್ಯದ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೋಮವಾರ ಅಂದರೆ ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ಸುಮಾರು 1.75 ಲಕ್ಷ ಶಿಕ್ಷಕರು ಸಮೀಕ್ಷಕರಾಗಿ 2 ಕೋಟಿಗೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ 7 ಕೋಟಿ ಜನರ ದತ್ತಾಂಶ ಸಂಗ್ರಹಿಸಲಿದ್ದಾರೆ. ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ...

ಹಿಂದೂತ್ವದಲ್ಲಿ ಸಮಾನತೆ ಇಲ್ಲ, ಅದಕ್ಕೆ ಮತಾಂತರ ನಡೀತಿದೆ – ಸಿಎಂ ಸಿದ್ದರಾಮಯ್ಯ!!!

ಹಿಂದೂ ಸಮಾಜದಲ್ಲಿ ಸಮಾನತೆ ಇಲ್ಲ. ಅದರಿಂದಲೇ ಮತಾಂತರ ನಡೆಯುತ್ತಿದೆ. ಹಿಂದೂ ಸಮಾಜದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳಿದ್ದರೆ ಜನ ಯಾಕೆ ಬೇರೆ ಧರ್ಮಗಳಿಗೆ ಮತಾಂತರಗೊಳ್ಳುತ್ತಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಜಾತಿಗಣತಿ ಹಾಗೂ ಮತಾಂತರದ ಕುರಿತಂತೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಸಮಾನತೆ ಮತ್ತು ಅಸ್ಪೃಶ್ಯತೆ ನಮ್ಮ ಸಮಾಜದಲ್ಲಿಯೇ ಇನ್ನು ಇವೆ. ಅವುಗಳೇ...
- Advertisement -spot_img

Latest News

₹200 ರೇಟ್‌ಗೆ ‘ಹೈ’ಬ್ರೇಕ್‌! ಸಿನಿಮಾ ಸಿಕ್ಕಾಪಟ್ಟೆ ಕಾಸ್ಟ್ಲಿ

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....
- Advertisement -spot_img