Tuesday, October 7, 2025

Caste Politics

ಸಿದ್ದರಾಮಯ್ಯ ವಿಫಲರಾದಾಗ ಜಾತಿ ಅಸ್ತ್ರ ಬಳಕೆ ಮಾಡ್ತಾರೆ – ಶೋಭಾ ಕರಂದ್ಲಾಜೆ ಗಂಭೀರ ಟೀಕೆ

ಸಿದ್ದರಾಮಯ್ಯನವರು ಹಿಂದೆಯೂ ಲಿಂಗಾಯತ - ವೀರಶೈವ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದ್ದರು. ಅದನ್ನು ಹಳ್ಳಿಗಳವರೆಗೂ ವ್ಯಾಪಿಸುವಂತೆ ಮಾಡಿದರು. ಇದೀಗ ಅವರು ಎಲ್ಲ ಜಾತಿಗಳನ್ನು ವಿಭಜಿಸಲು ಮುಂದಾಗಿದ್ದಾರೆ ಅಂತ ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. ತನ್ನ ಆಡಳಿತ ವಿಫಲವಾಗಿದಾಗಲೆಲ್ಲಾ...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img