Sunday, May 10, 2026

Caste Politics

ಸಾಮ್ರಾಟ್‌ ಚೌಧರಿಗೆ ‘CM’ ಪಟ್ಟ; ಹಿಂದಿನ ಲೆಕ್ಕಾಚಾರ ಗೊತ್ತಾ?

ನಿತೀಶ್‌ ಕುಮಾರ್‌ ನಂತರ ಬಿಹಾರ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಪ್ರಬಲ ಒಬಿಸಿ ನಾಯಕನ ಸಾಮ್ರಾಟ್‌ ಚೌಧರಿಗೆ ಮುಖ್ಯಮಂತ್ರಿ ಪಟ್ಟ ಒಲಿದಿದೆ. ಆದ್ರೆ, ಸಾಮ್ರಾಟ್‌ ಚೌಧರಿ ಬಿಹಾರ ಸಿಎಂ ಆಗಿ ಆಯ್ಕೆಯಾಗಿದ್ದೇಗೆ.? ಇದರ ಹಿಂದಿನ ಲೆಕ್ಕಾಚಾರಗಳೇನು..? ಗೊತ್ತಾ? ಬಿಹಾರ ನೂತನ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್‌ ಚೌಧರಿ ಆಯ್ಕೆಯಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ...

ಸಿದ್ದರಾಮಯ್ಯ ವಿಫಲರಾದಾಗ ಜಾತಿ ಅಸ್ತ್ರ ಬಳಕೆ ಮಾಡ್ತಾರೆ – ಶೋಭಾ ಕರಂದ್ಲಾಜೆ ಗಂಭೀರ ಟೀಕೆ

ಸಿದ್ದರಾಮಯ್ಯನವರು ಹಿಂದೆಯೂ ಲಿಂಗಾಯತ - ವೀರಶೈವ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದ್ದರು. ಅದನ್ನು ಹಳ್ಳಿಗಳವರೆಗೂ ವ್ಯಾಪಿಸುವಂತೆ ಮಾಡಿದರು. ಇದೀಗ ಅವರು ಎಲ್ಲ ಜಾತಿಗಳನ್ನು ವಿಭಜಿಸಲು ಮುಂದಾಗಿದ್ದಾರೆ ಅಂತ ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. ತನ್ನ ಆಡಳಿತ ವಿಫಲವಾಗಿದಾಗಲೆಲ್ಲಾ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img