Thursday, April 23, 2026

caste report

ಸಂಪುಟದಲ್ಲಿ ಜಾತಿವರದಿ : ಲಿಂಗಾಯತ-ಒಕ್ಕಲಿಗರ ಘರ್ಜನೆಗೆ CM ಮೌನ

ಜಾತಿ ಗಣತಿ ವರದಿ ಕುರಿತು ರಾಜ್ಯದಾದ್ಯಂತ ದೊಡ್ಡ ನಿರೀಕ್ಷೆ ಇತ್ತು. ಆದರೆ ಇಂದಿನ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ. ಸುದೀರ್ಘ ಚರ್ಚೆಯ ಬಳಿಕವೂ ನಿರ್ಧಾರಕ್ಕೆ ಬರದೆ, ವಿಷಯವನ್ನು ಮುಂದೂಡಲಾಗಿದೆ. ಸಭೆಯಲ್ಲಿ ಲಿಂಗಾಯತ ಮತ್ತು ಒಕ್ಕಲಿಗ ಸಚಿವರು ಏರು ಧ್ವನಿಯಲ್ಲಿ ಮಾತಾಡಿದ್ರು ಎನ್ನುವ ಮಾಹಿತಿ ಹೊರಬಂದಿದೆ. ಸಭೆ ಬಳಿಕ ಕಾನೂನು ಸಚಿವ ಎಚ್.ಕೆ....
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img