Tuesday, July 28, 2026

castism

ಕೇಂದ್ರ ಸರ್ಕಾರಕ್ಕೆ ಉಗ್ರಪ್ಪ ಲಾಸ್ಟ್‌ ವಾರ್ನ್‌

ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿ ಮೀಸಲಾತಿ ಪ್ರಮಾಣವನ್ನು, ಶೇಕಡ 56ಕ್ಕೆ ಏರಿಸಿರುವ ಕಾಯ್ದೆಯನ್ನು, ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು, ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ವಾಲ್ಮೀಕಿ ಸಮಾಜದ ಸಮಾನ...
- Advertisement -spot_img

Latest News

ಸರ್ಕಾರಿ ಶಾಲಾ ಮಕ್ಕಳಿಗೆ ಬಿಗ್ ಗುಡ್‌ನ್ಯೂಸ್ – 6ನೇ ತರಗತಿಯಿಂದಲೇ ಪ್ರಾರಂಭ!

ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ಮಕ್ಕಳನ್ನು ಸಜ್ಜುಗೊಳಿಸಲು ಮತ್ತು ನಿರುದ್ಯೋಗ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ಕರ್ನಾಟಕ ಶಿಕ್ಷಣ ಇಲಾಖೆಯು ಮಹತ್ವದ ಹೆಜ್ಜೆಯನ್ನಿಟ್ಟಿದೆ. ರಾಜ್ಯದ ಸರ್ಕಾರಿ...
- Advertisement -spot_img