Thursday, February 12, 2026

cattle

ಸಭೇಯಲ್ಲಿ ಗೋಹತ್ಯೆಯ ಬಗ್ಗೆ ಗಂಭೀರ ಚರ್ಚೆ

mandya ದಿಶಾ ಸಭೆಯಲ್ಲಿ ಗೋ ಹತ್ಯೆ ವಿಚಾರ ಚರ್ಚೆ ಜಿ.ಪಂ ಹೇಮಾವತಿ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆರೈತರು ಅವರ ಉಪಯೋಗಕ್ಕಾಗಿ ಜಾನುವಾರುಗಳನ್ನ ತೆಗೆದುಕೊಂಡು ಹೋಗುತ್ತಾರೆ .ಸುಖಾ ಸುಮ್ಮನೆ ಅವರನ್ನ ಹಿಡಿದು ತೊಂದರೆ ಕೊಡುತ್ತಿದ್ದಾರೆ ಪೊಲೀಸ್ ಇಲಾಖೆಯವರು ಇದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದ ಸಂಸದ ಪ್ರಜ್ವಲ್ ರೇವಣ್ಣ. ರೈತರು ಗಂಡು ಕರುಗಳನ್ನ ಸಾಕಲಾಗದೆ ಬೀದಿಯಲ್ಲಿ ಬಿಡುತ್ತಿದ್ದಾರೆ ಎಂದು ಮಧ್ಯಪ್ರವೇಶಿಸಿದ ಅರಸೀಕೆರೆ ಶಾಸಕ...

ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ

ದೆಹಲಿ: ಎಕ್ಸ್ ಪ್ರೆಸ್ ರೈಲುಗಳಿಗೆ ಡಿಕ್ಕಿ ಹೊಡೆದು ದನಕರುಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ವರ್ಷದಿಂದ ವರ್ಷಕ್ಕೆ ಜಾನುವಾರಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಲಾಖೆ ಬೇಲಿ ಹಾಕುವ ನಿರ್ಧಾರ ಮಾಡಿದೆ. ಏಪ್ರೀಲ್ ನಿಂದ ಇಲ್ಲಿಯವರೆಗೆ 2,650 ದನಗಳು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಐದಾರು...
- Advertisement -spot_img

Latest News

ಚೀನಾದಲ್ಲಿ ಇಂಗ್ಲಿಷ್ ತುಂಬಾ ಕಮ್ಮಿ, ಇದಿಲ್ಲ ಅಂದ್ರೆ ಸರಿಯಾಗಿ ಏಟು ಬೀಳುತ್ತೆ!: Saahil Podcast

Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ. https://youtu.be/FmrZc1CFxR4 ಏಕೆಂದರೆ ಯಾರೇ ಆಗಲಿ, ಮಧ್ಯಮ...
- Advertisement -spot_img