Tuesday, November 18, 2025

cattle

ಸಭೇಯಲ್ಲಿ ಗೋಹತ್ಯೆಯ ಬಗ್ಗೆ ಗಂಭೀರ ಚರ್ಚೆ

mandya ದಿಶಾ ಸಭೆಯಲ್ಲಿ ಗೋ ಹತ್ಯೆ ವಿಚಾರ ಚರ್ಚೆ ಜಿ.ಪಂ ಹೇಮಾವತಿ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆರೈತರು ಅವರ ಉಪಯೋಗಕ್ಕಾಗಿ ಜಾನುವಾರುಗಳನ್ನ ತೆಗೆದುಕೊಂಡು ಹೋಗುತ್ತಾರೆ .ಸುಖಾ ಸುಮ್ಮನೆ ಅವರನ್ನ ಹಿಡಿದು ತೊಂದರೆ ಕೊಡುತ್ತಿದ್ದಾರೆ ಪೊಲೀಸ್ ಇಲಾಖೆಯವರು ಇದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದ ಸಂಸದ ಪ್ರಜ್ವಲ್ ರೇವಣ್ಣ. ರೈತರು ಗಂಡು ಕರುಗಳನ್ನ ಸಾಕಲಾಗದೆ ಬೀದಿಯಲ್ಲಿ ಬಿಡುತ್ತಿದ್ದಾರೆ ಎಂದು ಮಧ್ಯಪ್ರವೇಶಿಸಿದ ಅರಸೀಕೆರೆ ಶಾಸಕ...

ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ

ದೆಹಲಿ: ಎಕ್ಸ್ ಪ್ರೆಸ್ ರೈಲುಗಳಿಗೆ ಡಿಕ್ಕಿ ಹೊಡೆದು ದನಕರುಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ವರ್ಷದಿಂದ ವರ್ಷಕ್ಕೆ ಜಾನುವಾರಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಲಾಖೆ ಬೇಲಿ ಹಾಕುವ ನಿರ್ಧಾರ ಮಾಡಿದೆ. ಏಪ್ರೀಲ್ ನಿಂದ ಇಲ್ಲಿಯವರೆಗೆ 2,650 ದನಗಳು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಐದಾರು...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img