Wednesday, September 16, 2026

#cattle market

Farmers: ಸಂತೆಯಲ್ಲಿ ಹಸುಗಳನ್ನು ಕೊಳ್ಳಲು ಹೆದುತ್ತಿರುವ ಜನ..! ಯಾಕೆ ?

ಧಾರವಾಡ: ಒಂದು ಕಡೆ ಬರಗಾಲ, ಮತ್ತೊಂದೆಡೆ ಸಾಕು ಪ್ರಾಣಿಗಳಿಗೆ ತಿನ್ನಲು ಮೇವಿಲ್ಲ ಇದರಿಂದ ರೋಸಿಹೋದ ರೈತ ಸಂತೆಯಲ್ಲಿ ಹಸುಗಳನ್ನು ಮಾರಲು ಹೊರಟರೆ ಕೊಳ್ಳವವರಿಲ್ಲ ಎಂದು ರೈತ ತಲೆಮೇಲೆ ಕೈ ಇಟ್ಟು ಕುಳಿತಿದ್ದಾನೆ. ಸಕಾಲಕ್ಕೆ ಮಳೆಯಾಗದ ಕಾರಣ ಭೂಮಿ ಬರಡಾಗಿ ಹಸಿರು ಮರೆಯಾಗಿ ಸಾಕು ಪ್ರಾಣಿಗಳಿಗೆ ತಿನ್ನಲು ಮೇವು ಇಲ್ಲವಾಗಿದೆ. ಧಾರವಾಡದ ಮಾಳಾಪುರ ಬಡಾವಣೆಯಲ್ಲಿ ಪ್ರತಿ ಮಂಗಳವಾರ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img