Monday, August 17, 2026

cattle transport

ಹಸುಗಳಿಗೆ ಜನನ ಪ್ರಮಾಣ ಪತ್ರ ಕೇಳಿದ ಬಿಜೆಪಿ ಶಾಸಕಿ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕಿ ರೇಖಾ ಪಾತ್ರ ಮಾಡಿದ ಕ್ರಮ ಇದೀಗ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಹಸುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ತಡೆದ ರೇಖಾ ಪಾತ್ರ, ಜಾನುವಾರುಗಳ ವಯಸ್ಸು ದೃಢೀಕರಿಸಲು ಅವುಗಳ ಜನನ ಪ್ರಮಾಣ ಪತ್ರ ತೋರಿಸುವಂತೆ ಕೇಳಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಅಕ್ರಮ ಜಾನುವಾರು ಸಾಗಾಟ ಮತ್ತು ಹತ್ಯೆ ತಡೆಯುವ ನಿಟ್ಟಿನಲ್ಲಿ ಬಿಜೆಪಿ ನಾಯಕ ಸುವೇಂದು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img