mandya
ದಿಶಾ ಸಭೆಯಲ್ಲಿ ಗೋ ಹತ್ಯೆ ವಿಚಾರ ಚರ್ಚೆ
ಜಿ.ಪಂ ಹೇಮಾವತಿ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆರೈತರು ಅವರ ಉಪಯೋಗಕ್ಕಾಗಿ ಜಾನುವಾರುಗಳನ್ನ ತೆಗೆದುಕೊಂಡು ಹೋಗುತ್ತಾರೆ .ಸುಖಾ ಸುಮ್ಮನೆ ಅವರನ್ನ ಹಿಡಿದು ತೊಂದರೆ ಕೊಡುತ್ತಿದ್ದಾರೆ ಪೊಲೀಸ್ ಇಲಾಖೆಯವರು ಇದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದ ಸಂಸದ ಪ್ರಜ್ವಲ್ ರೇವಣ್ಣ.
ರೈತರು ಗಂಡು ಕರುಗಳನ್ನ ಸಾಕಲಾಗದೆ ಬೀದಿಯಲ್ಲಿ ಬಿಡುತ್ತಿದ್ದಾರೆ ಎಂದು ಮಧ್ಯಪ್ರವೇಶಿಸಿದ ಅರಸೀಕೆರೆ ಶಾಸಕ...
ದೆಹಲಿ: ಎಕ್ಸ್ ಪ್ರೆಸ್ ರೈಲುಗಳಿಗೆ ಡಿಕ್ಕಿ ಹೊಡೆದು ದನಕರುಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ವರ್ಷದಿಂದ ವರ್ಷಕ್ಕೆ ಜಾನುವಾರಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಲಾಖೆ ಬೇಲಿ ಹಾಕುವ ನಿರ್ಧಾರ ಮಾಡಿದೆ. ಏಪ್ರೀಲ್ ನಿಂದ ಇಲ್ಲಿಯವರೆಗೆ 2,650 ದನಗಳು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಐದಾರು...
Political News: ಬೆಂಗಳೂರು ಸೇರಿ ಹಲವೆಡೆ ಫುಟ್ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್ಪಾತ್...