Friday, September 11, 2026

cattle

ಸಭೇಯಲ್ಲಿ ಗೋಹತ್ಯೆಯ ಬಗ್ಗೆ ಗಂಭೀರ ಚರ್ಚೆ

mandya ದಿಶಾ ಸಭೆಯಲ್ಲಿ ಗೋ ಹತ್ಯೆ ವಿಚಾರ ಚರ್ಚೆ ಜಿ.ಪಂ ಹೇಮಾವತಿ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆರೈತರು ಅವರ ಉಪಯೋಗಕ್ಕಾಗಿ ಜಾನುವಾರುಗಳನ್ನ ತೆಗೆದುಕೊಂಡು ಹೋಗುತ್ತಾರೆ .ಸುಖಾ ಸುಮ್ಮನೆ ಅವರನ್ನ ಹಿಡಿದು ತೊಂದರೆ ಕೊಡುತ್ತಿದ್ದಾರೆ ಪೊಲೀಸ್ ಇಲಾಖೆಯವರು ಇದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದ ಸಂಸದ ಪ್ರಜ್ವಲ್ ರೇವಣ್ಣ. ರೈತರು ಗಂಡು ಕರುಗಳನ್ನ ಸಾಕಲಾಗದೆ ಬೀದಿಯಲ್ಲಿ ಬಿಡುತ್ತಿದ್ದಾರೆ ಎಂದು ಮಧ್ಯಪ್ರವೇಶಿಸಿದ ಅರಸೀಕೆರೆ ಶಾಸಕ...

ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ

ದೆಹಲಿ: ಎಕ್ಸ್ ಪ್ರೆಸ್ ರೈಲುಗಳಿಗೆ ಡಿಕ್ಕಿ ಹೊಡೆದು ದನಕರುಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ವರ್ಷದಿಂದ ವರ್ಷಕ್ಕೆ ಜಾನುವಾರಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಲಾಖೆ ಬೇಲಿ ಹಾಕುವ ನಿರ್ಧಾರ ಮಾಡಿದೆ. ಏಪ್ರೀಲ್ ನಿಂದ ಇಲ್ಲಿಯವರೆಗೆ 2,650 ದನಗಳು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಐದಾರು...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img