Saturday, March 14, 2026

caught

ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಗ್ರಾಮ ಲೆಕ್ಕಿಗ!

https://www.youtube.com/watch?v=-0K2AS7s79Q ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶೀಲ್ದಾರ್​ ಕಚೇರಿ ಆವರಣದಲ್ಲಿ ಗ್ರಾಮ ಲೆಕ್ಕಿಗ ಐದು ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ. ಜಮೀನು ಮ್ಯುಟೇಷನ್​​​​​​​ಗಾಗಿ ಫೋನ್ ಪೇ ಮೂಲಕ ಲಂಚ ಪಡೆಯುತಿದ್ದ ಗ್ರಾಮ ಲೆಕ್ಕಿಗನನ್ನ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಹಿರೇಜೇವರ್ಗಿ ಗ್ರಾಮ ಲೆಕ್ಕಿಗ ಮಹಾಬಲೇಶ್ವರ ಕುಂಬಾರ ಬಲೆಗೆ ಬಿದ್ದ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img