Friday, July 24, 2026

cauvery arathi

ಗಂಗಾರತಿ ಮಾದರಿ ಕಾವೇರಿ ಆರತಿ : 5ದಿನಗಳ ಕಾರ್ಯಕ್ರಮ ಹೇಗಿರಲಿದೆ?

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಬೋಟಿಂಗ್ ಪಾಯಿಂಟ್ನಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಕಾವೇರಿ ಆರತಿಗೆ ಸೆಪ್ಟೆಂಬರ್ 26ರಂದು ಚಾಲನೆ ಸಿಗಲಿದೆ. ವಾರಾಣಸಿಯ ಗಂಗಾ ಆರತಿಯ ಮಾದರಿಯಲ್ಲಿ 5 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮ ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಡಿಕೆಶಿ, ಕಾವೇರಿ ನದಿಗೆ...

ಹೈಕೋರ್ಟ್ ಮೆಟ್ಟಿಲೇರಿದ ಕಾವೇರಿ ಆರತಿ ವಿವಾದ !

ಕೆ.ಆರ್.ಎಸ್. ಅಣೆಕಟ್ಟೆ ಬಳಿ ಕಾವೇರಿ ಆರತಿ ಪ್ರಕ್ರಿಯೆ ಕೈಗೊಂಡಿರುವುದು ಕಾನೂನಿಗೆ ಮಾಡುತ್ತಿರುವ ಅಪಮಾನವಾಗಿದೆ. ಅಣೆಕಟ್ಟು ಸುರಕ್ಷತೆ ಕಾಯ್ದೆಗೆ ಭಂಗ ಮಾಡಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನಂದಾ ಜಯರಾಂ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಅಣೆಕಟ್ಟೆ ಬಳಿ ಕಾವೇರಿ ಆರತಿ ಮಾಡಬಾರದು ಎಂದು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
- Advertisement -spot_img

Latest News

2028ರ ಎಲೆಕ್ಷನ್‌ಗೆ ಕಾಂಗ್ರೆಸ್ ‘ಮಾಸ್ಟರ್ ಪ್ಲಾನ್’ – ಹಾಲಿ ಜಿಲ್ಲಾಧ್ಯಕ್ಷರಿಗೆ ಕೊಕ್?

ರಾಜ್ಯ ರಾಜಕೀಯದಲ್ಲಿ ಈಗಿನಿಂದಲೇ ಮುಂದಿನ ಎಲೆಕ್ಷನ್‌ಗಳಿಗೆ ಭರ್ಜರಿ ಗ್ರೌಂಡ್‌ವರ್ಕ್ ಶುರುವಾಗಿದೆ! ಕೆಪಿಸಿಸಿಗೆ ಬಿಗ್ ರೂಪಾಂತರ ನೀಡಲು ಕಾಂಗ್ರೆಸ್ ಹೈಕಮಾಂಡ್ ಫುಲ್ ಆಕ್ಟಿವ್ ಆಗಿದೆ. 2028ರ ವಿಧಾನಸಭಾ...
- Advertisement -spot_img