Tuesday, May 12, 2026

cauvery arathi

ಗಂಗಾರತಿ ಮಾದರಿ ಕಾವೇರಿ ಆರತಿ : 5ದಿನಗಳ ಕಾರ್ಯಕ್ರಮ ಹೇಗಿರಲಿದೆ?

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಬೋಟಿಂಗ್ ಪಾಯಿಂಟ್ನಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಕಾವೇರಿ ಆರತಿಗೆ ಸೆಪ್ಟೆಂಬರ್ 26ರಂದು ಚಾಲನೆ ಸಿಗಲಿದೆ. ವಾರಾಣಸಿಯ ಗಂಗಾ ಆರತಿಯ ಮಾದರಿಯಲ್ಲಿ 5 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮ ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಡಿಕೆಶಿ, ಕಾವೇರಿ ನದಿಗೆ...

ಹೈಕೋರ್ಟ್ ಮೆಟ್ಟಿಲೇರಿದ ಕಾವೇರಿ ಆರತಿ ವಿವಾದ !

ಕೆ.ಆರ್.ಎಸ್. ಅಣೆಕಟ್ಟೆ ಬಳಿ ಕಾವೇರಿ ಆರತಿ ಪ್ರಕ್ರಿಯೆ ಕೈಗೊಂಡಿರುವುದು ಕಾನೂನಿಗೆ ಮಾಡುತ್ತಿರುವ ಅಪಮಾನವಾಗಿದೆ. ಅಣೆಕಟ್ಟು ಸುರಕ್ಷತೆ ಕಾಯ್ದೆಗೆ ಭಂಗ ಮಾಡಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನಂದಾ ಜಯರಾಂ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಅಣೆಕಟ್ಟೆ ಬಳಿ ಕಾವೇರಿ ಆರತಿ ಮಾಡಬಾರದು ಎಂದು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img