Tuesday, December 23, 2025

Cauvery Neeravari Nigama

Mekedatu Project: ತ್ವರಿತ ಅನುಷ್ಠಾನಕ್ಕೆ 30 ಜನರ ತಂಡ ರಚನೆ; ಸರ್ಕಾರದಿಂದ ಮಹತ್ವದ ಆದೇಶ

ಮೇಕೇದಾಟು ಯೋಜನೆ ತ್ವರಿತ ಅನುಷ್ಠಾನಕ್ಕಾಗಿ, 30 ಮಂದಿಯನ್ನು ಒಳಗೊಂಡ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ನವೆಂಬರ್‌ 18ರಂದು ನಡೆದ ಸಭೆಯಲ್ಲಿ, ಯಾವುದೇ ಅಡೆತಡೆ ಇಲ್ಲದೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿತ್ತು. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಒಂದು ಪ್ರತ್ಯೇಕ ಮುಖ್ಯ ಎಂಜಿನಿಯ‌ರ್ ಹಾಗೂ ಸಿಬ್ಬಂದಿ ಒಳಗೊಂಡ, ಹೊಸ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img