Saturday, July 5, 2025

Cauvery river

ಕಾವೇರಮ್ಮ ಕಾಪಾಡಮ್ಮ – ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ!

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ಹೋಗಿದೆ. ತುಂಬಿ ತುಳುಕುತ್ತಿರುವ ಕೆಆರ್‌ಎಸ್ ಡ್ಯಾಂ ಭರ್ತಿಯಾಗುವುದಕ್ಕೆ ಕೇವಲ 3 ಅಡಿಯಷ್ಟೇ ಬಾಕಿ ಇದೆ. ಕೆಆರ್ ಎಸ್‌ ಡ್ಯಾಂ ತುಂಬುತ್ತಿರುವುದರಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ನದಿ ಪಾತ್ರದ ಜನರು...

ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಶಕ್ತಿ ಇರುವುದು ಕಾವೇರಿ ಮಾತೆಗೆ: ಚಲುವರಾಯಸ್ವಾಮಿ

Political News: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು. ಈ ನಾಡಿನಲ್ಲಿ ಬಹುಶ ಲಕ್ಷಾಂತರ ಅಣೆಕಟ್ಟುಗಳಿದ್ದು, ರಾಜ್ಯದಲ್ಲೂ ಸಹ ನೂರಾರು ಅಣೆಕಟ್ಟುಗಳಿವೆ....
- Advertisement -spot_img

Latest News

Political News: ಜಿಲ್ಲಾಸ್ಪತ್ರೆಗಳನ್ನು ಸುಮ್ಮನೆ ಮುಚ್ಚಿಸಿಬಿಡಿ: ಹೆಚ್.ಡಿ.ರೇವಣ್ಣ

Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ. ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ...
- Advertisement -spot_img