Thursday, August 6, 2026

Cauvery river

ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ, ‘ಕರ್ನಾಟಕಕ್ಕೆ ನ್ಯಾಯ’ ಎಂದ ಡಿಕೆಶಿ!

ಮೇಕೆದಾಟು ಯೋಜನೆಗೆ ತಮಿಳುನಾಡು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಮ್ಮ ನೀರು ನಮ್ಮ ಹಕ್ಕು, ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ ಎಂದು ಅವರು ಸಂತೋಷ ವ್ಯಕ್ತಪಡಿಸಿದರು. ಮೇಕೆದಾಟು ಅಣೆಕಟ್ಟು ಯೋಜನೆ ರಾಜ್ಯದ ಸದುದ್ದೇಶಕ್ಕಾಗಿ ಮಾಡಲಾಗುತ್ತಿದ್ದು, ಈ ತೀರ್ಪು...

ಫೋಟೋ ಹುಚ್ಚು ನದಿಯಲ್ಲಿ ವ್ಯಕ್ತಿ ನಾಪತ್ತೆ!

ಇತ್ತೀಚೀನ ದಿನಗಳಲ್ಲಿ ಈ ಪ್ರವಾಸಿ ತಾಣಗಳಿಗೆ ಹೋಗಿ ಸೆಲ್ಫಿ ಪೋಟೋ ಹುಚ್ಚಿಗೆ ಬಿದ್ದು ಪ್ರಾಣ ಕಳೆದಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಸೋಷಿಯಲ್‌ ಮಿಡಿಯಾ‌ ಲೈಕ್ಸ್ ಕಮೆಂಟ್ಸ್ ಗಳಿಗಾಗಿ ಸಾಹಸ ಮಾಡಲು ಹೋಗಿ ನೀರಿನಲ್ಲಿ ಕೊಚ್ಚಿ ಹೋಗುವುದು ಅಥವಾ ಬೆಟ್ಟದ ತುದಿಗೆ ಹೋಗಿ ಕೆಳಗೆ ಬೀಳುವುದು ಹೀಗೆ ಆಗುತ್ತಲೇ ಇವೆ. ಇದಕ್ಕೆ ಮತ್ತೊಂದು ಉದಾಹರಣೆ ಎಂಬುವಂತೆ ಮೈಸೂರಿನಲ್ಲಿ...

ಕಾವೇರಮ್ಮ ಕಾಪಾಡಮ್ಮ – ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ!

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ಹೋಗಿದೆ. ತುಂಬಿ ತುಳುಕುತ್ತಿರುವ ಕೆಆರ್‌ಎಸ್ ಡ್ಯಾಂ ಭರ್ತಿಯಾಗುವುದಕ್ಕೆ ಕೇವಲ 3 ಅಡಿಯಷ್ಟೇ ಬಾಕಿ ಇದೆ. ಕೆಆರ್ ಎಸ್‌ ಡ್ಯಾಂ ತುಂಬುತ್ತಿರುವುದರಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ನದಿ ಪಾತ್ರದ ಜನರು...

ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಶಕ್ತಿ ಇರುವುದು ಕಾವೇರಿ ಮಾತೆಗೆ: ಚಲುವರಾಯಸ್ವಾಮಿ

Political News: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು. ಈ ನಾಡಿನಲ್ಲಿ ಬಹುಶ ಲಕ್ಷಾಂತರ ಅಣೆಕಟ್ಟುಗಳಿದ್ದು, ರಾಜ್ಯದಲ್ಲೂ ಸಹ ನೂರಾರು ಅಣೆಕಟ್ಟುಗಳಿವೆ....
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img