Thursday, November 13, 2025

Cauvery Water

ಗಂಗಾರತಿ ಮಾದರಿ ಕಾವೇರಿ ಆರತಿ : 5ದಿನಗಳ ಕಾರ್ಯಕ್ರಮ ಹೇಗಿರಲಿದೆ?

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಬೋಟಿಂಗ್ ಪಾಯಿಂಟ್ನಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಕಾವೇರಿ ಆರತಿಗೆ ಸೆಪ್ಟೆಂಬರ್ 26ರಂದು ಚಾಲನೆ ಸಿಗಲಿದೆ. ವಾರಾಣಸಿಯ ಗಂಗಾ ಆರತಿಯ ಮಾದರಿಯಲ್ಲಿ 5 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮ ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಡಿಕೆಶಿ, ಕಾವೇರಿ ನದಿಗೆ...

ಜಲಶಕ್ತಿ ಮಂತ್ರಿಗಳ ಜೊತೆ ಕರವೇ ನಾರಾಯಣ ಗೌಡ ಭೇಟಿಗೆ ಅವಕಾಶ; ಪ್ರಹ್ಲಾದ್ ಜೋಶಿ

ನವದೆಹಲಿ: ಕಾವೇರಿ ನೀರಿಗಾಗಿ ರೈತ ಪರ ಸಂಘಟನೆಗಳು ಹೋರಾಟ ನಡೆಸುತ್ತಲೇ ಇದೆ. ಈಗಾಗಲೇ ಒಮ್ಮೆ ರಾಜ್ಯವನ್ನು ಬಂದ್ ಮಾಡುವ ಮೂಲಕ ನೀರಿನ ಅವಶ್ಯಕತೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಲಾಗಿದೆ. ಆದರೂ, ಇತ್ತೀಚೆಗೆ ಅ.31 ರವರೆಗೆ 15 ದಿನಗಳ ಕಾಲ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಹಾಗೂ...

Cauvery Water : ಕಾವೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಫ್ಲೈಟ್ ಹತ್ತಿದ ಡಿ ಬಾಸ್…!

Film News : ಬೆಳಗ್ಗೆ ಕಾವೇರಿ ಹೋರಾಟಕ್ಕೆ ಬಂದು ಸಂಜೆ ಯಾಗುತ್ತಿದ್ದಂತೆ ಫ್ಲೈಟ್ ಏರಿದ್ದಾರೆ ಡಿ ಬಾಸ್. ವೈರಲ್ ಆಗುತ್ತಿದೆ ದಚ್ಚು ಫೋಟೋ ಹಾಗಿದ್ರೆ ದರ್ಶನ್ ಪ್ರವಾಸ ಯಾವ ಕಡೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್.............. ಕಾವೇರಿ ಹೋರಾಟ ಸಂಬಂಧ ತಮ್ಮ ಖಡಕ್ ಮಾತುಗಳಿಂದ ಇತ್ತೀಚೆಗೆ ನಟ ದರ್ಶನ್ ಸುದ್ದಿ ಆಗಿದ್ದರು. ಇನ್ನು ತಮಿಳುನಾಡಿಗೆ ನೀರು...

Cauvery Water : ಉಕ್ಕಿ ಹರಿದ ಕಾವೇರಿ ಕಾವು..! ರಾಜಧಾನಿ ಸ್ತಬ್ದ

Banglore News : ಕಾವೇರಿ ಕಿಚ್ಚು ಕಾವೇರಿದೆ. ರಾಜಧಾನಿ ಬೆಂಗಳೂರು ಇಂದು (ಸೆ.26) ಕಾವೇರಿ ರಣಕಹಳೆಗೆ ಸಾಕ್ಷಿಯಾಗಿದೆ. ನೀರು ಉಳಿಸಿಕೊಳ್ಳಲು ಒಕ್ಕೊರಲ ಹೋರಾಟಕ್ಕೆ ಕರೆ ನೀಡಲಾಗಿದ್ದು, ಇವತ್ತು 97ಕ್ಕೂ ಹೆಚ್ಚು ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಲು ಸಜ್ಜಾಗಿದ್ದು ಅನೇಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿಗೆ ಹರಿಯುತ್ತಿರುವ ನೀರು ಉಳಿಸಿಕೊಳ್ಳಲು ರೈತ ಸಂಘಟನೆಗಳು, ಕನ್ನಡ ಪರ ಹೋರಾಟಗಾರರು ಬೀದಿಗಿಳಿದಿದ್ದಾರೆ....

Cauvery Water : ಬೆಂಗಳೂರು ಬಂದ್ : ಏನೇನು ಇರುತ್ತೆ ಏನೇನು ಇರಲ್ಲ..?!

Banglore News : ರಾಜ್ಯಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಲೇ ಇದೆ. ಇದೀಗ ಕನ್ನಡ ಪರ ಸಂಘಟನೆಗಳು ನಾಳೆ ಅಂದರೆ ಮಂಗಳವಾರ ಸೆ. 26 ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಬೆಂಬಲ ವ್ಯಕ್ತವಾಗುತ್ತಿದ್ದಂತೆ ನಾಳೆ ಬೆಂಗಳೂರು ಬಂದ್ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರು ಸ್ತಬ್ಧವಾದರೆ ಏನೇನು ಇರತ್ತೆ ಏನೇನು ಇರಲ್ಲ ಅನ್ನುವ...

School Holiday : ಸೆ. 26 ಬೆಂಗಳೂರು ಬಂದ್ : ಶಾಲಾ-ಕಾಲೇಜುಗಳಿಗೆ ರಜೆ

Banglore News : ರಾಜ್ಯಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಲೇ ಇದೆ. ಇದೀಗ ಕನ್ನಡ ಪರ ಸಂಘಟನೆಗಳು ನಾಳೆ ಅಂದರೆ ಮಂಗಳವಾರ ಸೆ. 26 ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಬೆಂಬಲ ವ್ಯಕ್ತವಾಗುತ್ತಿದ್ದಂತೆ ನಾಳೆ ಬೆಂಗಳೂರು ಬಂದ್ ಮಾಡಲು ನಿರ್ಧರಿಸಲಾಗಿದೆ. ತಮಿಳುನಾಡಿಗೆ ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ ವಿವಿಧ...

Cauvery Meeting : ದೆಹಲಿಯಲ್ಲಿ ಕಾವೇರಿ ಸಭೆ : ಸಭೆಯಲ್ಲಿ ಸಿದ್ದರಾಮಯ್ಯ ಏನಂದ್ರು?

Dehali News : ಕಾವೇರಿ ನೀರು ಹಂಚಿಕೆ ಬಗ್ಗೆ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ನಿರ್ವಹಿಸುವ ಸಂಬಂಧ ದೆಹಲಿಯಲ್ಲಿ ಕೇಂದ್ರದ ಸಚಿವರು, ಸರ್ವಪಕ್ಷ ಸಂಸದರ ಸಭೆ ನಡೀತು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ನಡುವೆ ಜಟಾಪಟಿ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರೆ ಪ್ರಹ್ಲಾದ್ ಜೋಶಿ...

ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು ಸೂಚನೆ

ನವದೆಹಲಿ-ತಮಿಳುನಾಡಿಗೆ 30.6 ಟಿಎಂಸಿ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದು ನಡೆದ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಬೇಕು ಅಂತ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ ಹಲ್ದರ್ ಸೂಚನೆ ನೀಡಿದ್ದಾರೆ.  ತಮಿಳುನಾಡಿಗೆ ಜೂನ್, ಜುಲೈ, ಅಗಸ್ಟ್ ತಿಂಗಳುಗಳಲ್ಲಿ ಬಿಡಬೇಕಿದ್ದ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img