Thursday, August 13, 2026

Cauvery Water Dispute

ದೆಹಲಿಯಲ್ಲಿ ಚಲುವರಾಯಸ್ವಾಮಿ – ಕಾವೇರಿ ವಿಚಾರದಲ್ಲಿ ಬಿಗ್ ಪ್ಲ್ಯಾನ್!

ರಾಜ್ಯದ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ತಮ್ಮ ದೆಹಲಿಯ ಒಂದು ದಿನದ ಅಧಿಕೃತ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ ಬೆಂಗಳೂರಿಗೆ ಬಂದಿದ್ದಾರೆ. ಬೆಂಗಳೂರಿಗೆ ತೆರಳುವ ಮುನ್ನ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತುಕತೆ ನಡೆಸಿರುವ ಸಚಿವರು, ಪ್ರಮುಖವಾಗಿ ಕಾವೇರಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ನಿಲುವು ಹಾಗೂ ಮುಂದಿನ ನಡೆಯ ಬಗ್ಗೆ ಮಹತ್ವದ ಮಾಹಿತಿ...

ತಮಿಳುನಾಡಿಗೆ ಆಗಸ್ಟ್ ನೀರು ಬಂದ್ – ಸುಪ್ರೀಂಗೆ ರಾಜ್ಯ ಸರ್ಕಾರದ ಸ್ಪಷ್ಟನೆ!

ಕಾವೇರಿ ನೀರು ಹಂಚಿಕೆ ವಿವಾದವು ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಆಗಸ್ಟ್ ತಿಂಗಳ ನೀರಿನ ಪಾಲನ್ನು ತಮಿಳುನಾಡಿಗೆ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಧಿಕೃತವಾಗಿ ತನ್ನ ಆಕ್ಷೇಪಣೆಯನ್ನು ಸಲ್ಲಿಸಿದೆ. ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ವಿರೋಧಿಸಿರುವ ಕರ್ನಾಟಕದ ಪರ ವಕೀಲರು, ಪ್ರಸ್ತುತ ರಾಜ್ಯದಲ್ಲಿ ಎದುರಾಗಿರುವ ತೀವ್ರ ಮಳೆಯ ಕೊರತೆ ಮತ್ತು ಬರ...

ಸ್ವಪಕ್ಷೀಯ ಸರ್ಕಾರಕ್ಕೇ ಎಚ್ಚರಿಕೆ ನೀಡಿದ ಮಂಡ್ಯ ಶಾಸಕ ಗಣಿಗ ರವಿಕುಮಾರ್!

ಕರ್ನಾಟಕ-ತಮಿಳುನಾಡು ಕಾವೇರಿ ಜಲವಿವಾದ ಮತ್ತೊಮ್ಮೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸದ್ದು ಮಾಡುತ್ತಿದೆ. ಇದರ ನಡುವೆ ಸ್ವಪಕ್ಷೀಯ ಕಾಂಗ್ರೆಸ್ ಸರ್ಕಾರಕ್ಕೇ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಸರ್ಕಾರದ ವಿರುದ್ಧ ತಾವೇ ಖುದ್ದು ಬೀದಿಗಿಳಿದು ಹೋರಾಟ ಮಾಡುವುದಾಗಿ ಗುಡುಗಿದ್ದಾರೆ. ಜೊತೆಗೆ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್...
- Advertisement -spot_img

Latest News

ಅಮೆಜಾನ್–ಫ್ಲಿಪ್‌ಕಾರ್ಟ್‌ಗೆ ಸಂಕಷ್ಟ – ಕೇಂದ್ರದಿಂದ ಕಠಿಣ ಕ್ರಮ ಜಾರಿ!

ಫ್ಲಿಪ್‌ಕಾರ್ಟ್, ಅಮೆಜಾನ್ ಮತ್ತು ಮೀಶೋ ಮುಂತಾದ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಶಾಪಿಂಗ್ ಮಾಡುವುದು ಗ್ರಾಹಕರಿಗೆ ಖುಷಿಯ ವಿಚಾರವಾದರೂ, ಇತ್ತೀಚಿನ ದಿನಗಳಲ್ಲಿ ಈ ಇ-ಕಾಮರ್ಸ್ ಕಂಪನಿಗಳಿಗೆ ಬಿಗ್ ಶಾಕ್...
- Advertisement -spot_img